
ಊಟ ಮಾಡಿದ ತಕ್ಷಣ ಟೀ ಕುದಿಯ ಬಾರದು : ಈ ತಪ್ಪನ್ನು ಬಹು ಸಂಖ್ಯೆಯಲ್ಲಿ ನಮ್ಮ ದೇಶದ ಜನ ಮಾಡೇ ಮಾಡುತ್ತಾರೆ, ಯಾಕೆ ಮಾಡ ಬಾರದು ಎಂದು ಕೇಳಿದರೆ ಅದಕ್ಕೆ ಉತ್ತರ ಆಹಾರ ಸೇವಿಸಿದ ತಕ್ಷಣವೇ ನೀವು ಟೀ ಕುಡಿದರೆ ಅಧಿಕ ಪ್ರಮಾಣದಲ್ಲಿ ಆಸಿಡ್ ಬಿಡುಗಡೆಯಾಗಿ ಜೀರ್ಣ ಕ್ರಿಯೆ ಸರಿಯಾಗಿ ನಡೆಯಲು ಬಿಡುವುದಿಲ್ಲ.
ಊಟ ಮಾಡಿದ ತಕ್ಷಣ ನಡೆಯ ಬಾರದು : ಊಟದ ನಂತರ ನಡೆಯುವುದು ಒಳ್ಳೆಯದು ಆದರೆ ತಕ್ಷಣ ನಡೆಯಬೇಡಿ 30 ನಿಮಿಷ ವಿಶ್ರಮಿಸಿ ನಂತರ ನಡೆಯ ಬಹುದು, ಕಾರಣ ಇಲ್ಲೂ ಸಹ ಅತಿಯಾಗಿ ಆಸಿಡ್ ಬಿಡುಗಡೆ ಗೊಂಡು ಹೊಟ್ಟೆ ಹುರಿಗೆ ಕಾರಣವಾಗುತ್ತದೆ.
ತಿಂದ ಮೇಲೆ ಬೆಲ್ಟ್ ಲೂಸ್ ಮಾಡಬೇಡಿ : ಹೆಚ್ಚಿಗೆ ಆಹಾರ ಸೇವನೆಯಾದರೆ ಬೆಲ್ಟ್ ಅನ್ನು ಸಡಿಲಮಾಡಿ ಕೊಳ್ಳುವುದು ಹಾಗು ಪ್ಯಾಂಟ್ ಅನ್ನು ಲೂಸ್ ಮಾಡಿಕೊಳ್ಳುವುದು ಮಾಡಿದರೆ ದೇಹದಲ್ಲಿ ರಕ್ತ ಇದರಿಂದ ಎಲ್ಲಾದರು ಸ್ಥಗಿತಗೊಂಡಿರುವ ಆಹಾರವು ಕೆಳಗೆ ಬರುವುದಿಲ್ಲ, ಇದರಿಂದ ಸರಿಯಾಗಿ ಜೀರ್ಣವಾಗುವುದಿಲ್ಲ.
ತಿಂದ ಮೇಲೆ ಸ್ನಾನ ಮಾಡಬೇಡಿ : ಬೆಳಗ್ಗೆ ಅಥವ ಸಂಜೆ ಯಾವುದೇ ಸಮಯವಿರಲಿ ಊಟದ ಬಳಿಕ ಸ್ನಾನ ಮಾಡಬಾರದು ಹಾಗೆ ಮಾಡಿದರೆ, ರಕ್ತವೆಲ್ಲವೂ ಕಾಲುಗಳಿಗೆ, ಕೈಗಳಿಗೆ ಒಟ್ಟು ದೇಹಕ್ಕೆಲ್ಲ ಹರಿದು, ಹೊಟ್ಟೆ ಹತ್ತಿರ ರಕ್ತವು ಕಡಿಮೆಯಾಗಿ, ಜೀರ್ಣ ಪ್ರಕ್ರಿಯೆಯು ನಿಧಾನವಾಗುತ್ತದೆ. ಇದರಿಂದ ಜೀರ್ಣ ವ್ಯವಸ್ಥೆಯ ಸಾಮರ್ಥ್ಯ ಕಡಿಮೆಯಾಗುತ್ತದೆ.
ಊಟ ಮಾಡಿದ ತಕ್ಷಣ ನಿದ್ದೆ ಮಾಡಬಾರದು : ಕೆಲವರಿಗೆ ತಿಂದ ತಕ್ಷಣ ಮಲಗುವ ಕೆಟ್ಟ ಅಭ್ಯಾಸ ಇರುತ್ತದೆ ಇಂತವರಿಗೆ ಅನಾರೋಗ್ಯ ಕಟ್ಟಿಟ್ಟ ಬಿತ್ತಿ, ತಿಂದ ತಕ್ಷಣ ಮಲಗಿದರೆ ಆಹಾರ ಜೀರ್ಣ ಸರಿಯಾಗಿ ಆಗುವುದಿಲ್ಲ ಗ್ಯಸ್ಟಿಕ್ ಸಮಸ್ಯೆ ಕಾಡುತ್ತದೆ.
ಜಾಹಿರಾತು : ಶಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಪೀಠಂ ಶ್ರೀ ಶಿರಡಿ ಸಾಯಿಬಾಬಾ ಹಾಗೂ ಕಾಳಿಕಾ ದೇವಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ (ಕಾಲ್/ವಾಟ್ಸಪ್ 95388 66755) ಗುರೂಜಿಯವರಿಂದ ನೇರ ಪರಿಹಾರಗಳು ಮತ್ತು ಸಲಹಾ ಸೂತ್ರಗಳು ಪಡೆಯಿರಿ. ನಿಮ್ಮ ಮನದಾಸೆಗಳು ಪ್ರಶ್ನೆಗಳು ಏನೇ ಇದ್ದರೂ ಸಹ ಹಲವು ರೀತಿಯ ಪ್ರಶ್ನೆ ಶಾಸ್ತ್ರಗಳಿಂದ ಪರಿಪೂರ್ಣ ಪರಿಹಾರವಾಗಲಿದೆ 95388 66755 ಜೀವನದ ಅತ್ಯಮೂಲ್ಯ ಮೌಲ್ಯಗಳಿಗಾಗಿ ನಿರಾಶರಾಗಿದ್ದರೆ ಒ'ತ್ತಡ ಮನಸ್ತಾಪ, ಪ್ರೀತಿಯಲ್ಲಿ ಮೋಸ , ಮಾನಸಿಕ ಕಿರಿಕಿರಿ ವಾ'ಮಾಚಾರದಿಂದ ಸಂಪೂರ್ಣ ಜೀವನ ಅನರ್ಥವಾಗಿದ್ದರೆ , ಎಷ್ಟು ದುಡಿದರೂ ಮನಸ್ಸಿಗೆ ನೆಮ್ಮದಿ ಇಲ್ಲದಿರುವುದು ನಂಬಿದ ವ್ಯಕ್ತಿಗಳಿಂದ ದ್ರೋಹ ಮದುವೆ ಸಮಸ್ಯೆ ಹೆಚ್ಚಾಗಿ ಕಾಡುತ್ತಿದ್ದರೆ ಸ್ತ್ರೀ ಪುರುಷಾ ಪ್ರೇಮ ವಿಚಾರ ಉದ್ಯೋಗದ ಸಮಸ್ಯೆ ಕುಟುಂಬದಲ್ಲಿನ ಕಲಹಗಳು ಅತ್ತೆ-ಸೊಸೆ ಕಿರಿಕಿರಿ ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಸಂತಾನ ಸಮಸ್ಯೆ ಕೋರ್ಟ್ ವಿಚಾರ ಸಾಲದ ಬಾಧೆ ಪ್ರೀತಿಯಲ್ಲಿ ಮಕ್ಕಳು ಮಾತು ಕೇಳದಿದ್ದರೆ ಅನಾರೋಗ್ಯ ಇನ್ನೂ ಅನೇಕ ಸಮಸ್ಯೆಗಳಿಗೆ ಕೇರಳ ಮತ್ತು ಕೊಳ್ಳೇಗಾಲದ ಸರ್ವಾಭಿಷ್ಟ ಸಿದ್ದಿ ಪೂಜಾ ಅಷ್ಟದಿಗ್ಬಂದನ ಪೂಜೆ ಅಮಾವಾಸ್ಯೆ ಹುಣ್ಣಿಮೆ ಜೊತೆಗೆ ಗ್ರಹಣಕಾಲದ ಬಲಿಷ್ಠ ಅಥರ್ವಣವೇದದ ಕಾಳಿಕಾ ಉಪಾಸನಾ ಅನುಷ್ಠಾನ ವಿದ್ಯೆಯಿಂದ ಶೇಕಡ ನೂರರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ ಪ್ರಖ್ಯಾತಿ ಹಾಗೂ ಪ್ರಭಾವಶಾಲಿ ಪಡೆದಿರುವ ಜ್ಯೋತಿಷ್ಯರು ಪಂಡಿತ್ ಶ್ರೀ ರಾಘವೇಂದ್ರ ಭಟ್ 95388 66755
