
ಬಟರ್ ಫ್ರೂಟ್ ಅಚ್ಚ ಕನ್ನಡದಲ್ಲಿ ಬೆಣ್ಣೆ ಹಣ್ಣು ಎಂದು ಕರಿಯುವ ರುಚಿಯಾದ ಹಣ್ಣು, ಇನ್ನು ಈ ಹಣ್ಣನ್ನು ಆಂಗ್ಲ ಭಾಷೆಯಲ್ಲಿ ಅವೊಕಾಡೋ ಎಂದು ಕರೆಯುತ್ತಾರೆ, ಇನ್ ನಮ್ಮ ಕರ್ನಾಟಕದಲ್ಲಿ ಈ ಹಣ್ಣನ್ನು ಹೆಚ್ಚಾಗಿ ಬೆಳೆಯುವುದು ಕೊಡಗು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ, ಈ ಹಣ್ಣಿನ ಮರಗಳು ಬಹಳ ಎತ್ತರವಾಗಿ ಬೆಳೆಯುತ್ತವೆ ಹಾಗೂ ಹಣ್ಣುಗಳು ಹಸಿರು ಮಿಶ್ರಿತ ಕಂದು ಬಣ್ಣದಿಂದ ಕೂಡಿರುತ್ತವೆ.
ಒಂದು ಬೆಣ್ಣೆ ಹಣ್ಣಿನಲ್ಲಿ ಪ್ರೋಟೀನ್, ಕಾರ್ಬೋಹೈಡ್ರೇಟ್, ಫೈಬರ್, ಮಿಯಾಸಿನ್, ಕ್ಯಾಲ್ಸಿಯಂ, ವಿಟಮಿನ್ ಸಿ, ಮೆಗ್ನೀಷಿಯಂ, ಫೋಸ್ಪರಸ್, ಪೊಟ್ಯಾಶಿಯಂ ಹೀಗೆ ಇಷ್ಟೊಂದು ಆರೋಗ್ಯವರ್ಧಕ ಶಕ್ತಿಗಳನ್ನು ತನ್ನಲ್ಲಿಗೆ ಅಡಗಿಸಿಟ್ಟುಕೊಂಡಿದೆ ಅಷ್ಟೇ ಅಲ್ಲದೆ ಇದರಲ್ಲಿ ಆರೋಗ್ಯವರ್ಧಕ ಕೊಬ್ಬು ಇರುವುದರಿಂದ ಆಸಕ್ತಿ ಇರುವವರಿಗೆ ಶಕ್ತಿಯನ್ನು ನೀಡುತ್ತದೆ.
ಬೆಣ್ಣೆ ಹಣ್ಣಿನಲ್ಲಿ ಬಹಳಷ್ಟು ಔಷಧಿ ಗುಣಗಳನ್ನು ಹೊಂದಿರುವುದರಿಂದ ಇದು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ ಹಾಗೂ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ, ಇದರಲ್ಲಿ ಪೋಲೆಟ್ ಅಂಶ ಹೆಚ್ಚಾಗಿರುವುದರಿಂದ ಹೃದಯ ಸಂಬಂಧಿ ಯಾವುದೇ ಕಾಯಿಲೆಯಿದ್ದರೂ ಈ ಹಣ್ಣನ್ನು ತಿಂದರೆ ಒಳ್ಳೆಯದು.
ಕ್ಯಾಟ್ ಯಕ್ಟ್ ತರಹದ ಹಾಗೂ ಇನ್ನಿತರ ಕಣ್ಣಿನ ಸಂಬಂಧಿತ ದೋಷಗಳನ್ನು ನಿವಾರಿಸಲು ಬೆಣ್ಣೆ ಹಣ್ಣು ಬಹಳ ಸಹಕಾರಿ, ಜೊತೆಯಲ್ಲಿ ಕಣ್ಣಿನ ರಕ್ಷಣೆ ಮಾಡುವುದರಲ್ಲಿ ಸಹ ಇದು ಮುಂದೆ, ಮೂಳೆಗಳಿಗೆ ಶಕ್ತಿದಾಯಕ ವಾಗುತ್ತದೆ ಹಾಗೂ ಇದರಿಂದ ದೇಹವು ಗಟ್ಟಿಯಾಗುತ್ತದೆ ನೆನಪಿನ ಶಕ್ತಿ ಹೆಚ್ಚಿಸುವುದರಲ್ಲಿ ಈ ಹಣ್ಣು ಪ್ರಬಲ.
ದೇಹದ ಆರೋಗ್ಯವನ್ನು ಅಷ್ಟೇ ಅಲ್ಲದೆ ತ್ವಚೆಯ ಕಾಂತಿಯನ್ನು ಹೆಚ್ಚಿಸುವಲ್ಲಿ ಬೆಣ್ಣೆ ಹಣ್ಣು ಮಹತ್ವದ ಪಾತ್ರವನ್ನು ವಹಿಸುತ್ತದೆ, ಬೆಣ್ಣೆ ಹೆಣ್ಣಿಗೆ ಸ್ವಲ್ಪ ಹಾಲು ಅರಿಶಿನ ಮಿಶ್ರ ಮಾಡಿ ನಿಮ್ಮ ಮುಖಕ್ಕೆ ಮಸಾಜ್ ಮಾಡಿ ನಂತರ ಬೆಣ್ಣೆ ಹಣ್ಣಿನ ಜೇನು ಬೆರೆಸಿ ಫೇಸ್ ಪ್ಯಾಕ್ ಮಾಡಿದರೆ ತ್ವಚೆ ಬೆಣ್ಣೆಯಂತೆ ನುಣುಪಾಗಿ ಆಗುತ್ತದೆ.
ಈ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಮರೆಯದೇ ನಿಮ್ಮ ಸ್ನೇಹಿತರೊಂದಿಗೆ ಹಂಚಿ ಕೊಳ್ಳಿ, ಒಳ್ಳೆಯ ವಿಷಯಗಳನ್ನು ಹಂಚಿಕೊಳ್ಳುವುದು ಸಹ ಒಂದು ಒಳ್ಳೆಯ ವಿಷಯ, ಹಾಗೆಯೇ ಮರೆಯದೆ ನಮ್ಮ ಪೇಜ್ ಅನ್ನು ಲೈಕ್ ಮಾಡಿ ಹೆಚ್ಚಿನ ಅಪ್ಡೇಟ್ ಗಳನ್ನು ಪ್ರತಿದಿನ ಪಡೆಯಿರಿ.
ಜಾಹಿರಾತು : ಶಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಪೀಠಂ ಶ್ರೀ ಶಿರಡಿ ಸಾಯಿಬಾಬಾ ಹಾಗೂ ಕಾಳಿಕಾ ದೇವಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ (ಕಾಲ್/ವಾಟ್ಸಪ್ 95388 66755) ಗುರೂಜಿಯವರಿಂದ ನೇರ ಪರಿಹಾರಗಳು ಮತ್ತು ಸಲಹಾ ಸೂತ್ರಗಳು ಪಡೆಯಿರಿ. ನಿಮ್ಮ ಮನದಾಸೆಗಳು ಪ್ರಶ್ನೆಗಳು ಏನೇ ಇದ್ದರೂ ಸಹ ಹಲವು ರೀತಿಯ ಪ್ರಶ್ನೆ ಶಾಸ್ತ್ರಗಳಿಂದ ಪರಿಪೂರ್ಣ ಪರಿಹಾರವಾಗಲಿದೆ 95388 66755 ಜೀವನದ ಅತ್ಯಮೂಲ್ಯ ಮೌಲ್ಯಗಳಿಗಾಗಿ ನಿರಾಶರಾಗಿದ್ದರೆ ಒ'ತ್ತಡ ಮನಸ್ತಾಪ, ಪ್ರೀತಿಯಲ್ಲಿ ಮೋಸ , ಮಾನಸಿಕ ಕಿರಿಕಿರಿ ವಾ'ಮಾಚಾರದಿಂದ ಸಂಪೂರ್ಣ ಜೀವನ ಅನರ್ಥವಾಗಿದ್ದರೆ , ಎಷ್ಟು ದುಡಿದರೂ ಮನಸ್ಸಿಗೆ ನೆಮ್ಮದಿ ಇಲ್ಲದಿರುವುದು ನಂಬಿದ ವ್ಯಕ್ತಿಗಳಿಂದ ದ್ರೋಹ ಮದುವೆ ಸಮಸ್ಯೆ ಹೆಚ್ಚಾಗಿ ಕಾಡುತ್ತಿದ್ದರೆ ಸ್ತ್ರೀ ಪುರುಷಾ ಪ್ರೇಮ ವಿಚಾರ ಉದ್ಯೋಗದ ಸಮಸ್ಯೆ ಕುಟುಂಬದಲ್ಲಿನ ಕಲಹಗಳು ಅತ್ತೆ-ಸೊಸೆ ಕಿರಿಕಿರಿ ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಸಂತಾನ ಸಮಸ್ಯೆ ಕೋರ್ಟ್ ವಿಚಾರ ಸಾಲದ ಬಾಧೆ ಪ್ರೀತಿಯಲ್ಲಿ ಮಕ್ಕಳು ಮಾತು ಕೇಳದಿದ್ದರೆ ಅನಾರೋಗ್ಯ ಇನ್ನೂ ಅನೇಕ ಸಮಸ್ಯೆಗಳಿಗೆ ಕೇರಳ ಮತ್ತು ಕೊಳ್ಳೇಗಾಲದ ಸರ್ವಾಭಿಷ್ಟ ಸಿದ್ದಿ ಪೂಜಾ ಅಷ್ಟದಿಗ್ಬಂದನ ಪೂಜೆ ಅಮಾವಾಸ್ಯೆ ಹುಣ್ಣಿಮೆ ಜೊತೆಗೆ ಗ್ರಹಣಕಾಲದ ಬಲಿಷ್ಠ ಅಥರ್ವಣವೇದದ ಕಾಳಿಕಾ ಉಪಾಸನಾ ಅನುಷ್ಠಾನ ವಿದ್ಯೆಯಿಂದ ಶೇಕಡ ನೂರರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ ಪ್ರಖ್ಯಾತಿ ಹಾಗೂ ಪ್ರಭಾವಶಾಲಿ ಪಡೆದಿರುವ ಜ್ಯೋತಿಷ್ಯರು ಪಂಡಿತ್ ಶ್ರೀ ರಾಘವೇಂದ್ರ ಭಟ್ 95388 66755
