
ಬೆಳಗ್ಗೆ ಸ್ನಾನ ಮಾಡಿದ್ದೀನಿ ಅಂತ ಸುಮ್ಮನೆ ಆಗಬೇಡಿ ಒಮ್ಮೆ ಸಂಜೆಯು ಸ್ನಾನ ಮಾಡಿ ಒಳ್ಳೆಯ ನಿದ್ದೆ ಬರುತ್ತದೆ.
ಸ್ನಾನ ಮಾಡೋ ಒಂದು ಘಂಟೆ ಮೊದಲೇನೆ ಎಳ್ಳೆಣ್ಣೆ ಅಥವಾ ತೆಂಗಿನ ಎಣ್ಣೆ ಬಳಸಿ ನೀವೇ ಚೆನ್ನಾಗಿ ತಟ್ಟಿ ಮಸಾಜ್ ಮಾಡಿಕೊಳ್ಳಿ.
ಗಸಗಸೆ ಪಾಯಸ ಹಬ್ಬಕ್ಕೆ ಮಾತ್ರ ತಿನ್ನುವ ಪದ್ಧತಿ ಇದ್ದರೆ ಅದನ್ನು ಬದಲಿಸಿ ವಾರಕ್ಕೆ ಒಮ್ಮೆ ತಿಂದರೆ ಒಳ್ಳೆಯ ನಿದ್ರೆ ಬರುತ್ತದೆ.
ಸಾಯಂಕಾಲ ತಿರುಗಾಡುವ ಅಭ್ಯಾಸ ಇಲ್ಲದಿದ್ದರೂ ಮಾಡಿಕೊಳ್ಳಿ ಏಕೆಂದರೆ ಇದರಿಂದಲೂ ನಿಮಗೆ ಒಳ್ಳೆಯ ನಿದ್ರೆ ಬರುತ್ತದೆ.
ರಾತ್ರಿ ಮಲಗುವ ಮೊದಲು ಒಂದು ಲೋಟ ಬೆಚ್ಚಗಿನ ಹಾಲನ್ನು ಕುಡಿಯಿರಿ.
ರಾತ್ರಿ ಸಮಯ ಸೂರ್ಯಕಾಂತಿ ಸೊಪ್ಪಿನ ಸಾರನ್ನು ಸೇವಿಸಿದರೆ ನಿದ್ರಾಹೀನತೆಯ ತೊಂದರೆಯಿರುವವರಿಗೆ ಒಳ್ಳೆ ನಿದ್ರೆ ಬರುತ್ತದೆ.
ಸ್ವಲ್ಪ ಮಲ್ಲಿಗೆಯನ್ನು ತಲೆಯ ಹತ್ತಿರ ಇಟ್ಟು ಮಲಗಿದರೆ ಅದರ ಸುವಾಸನೆಯಿಂದ ಬೇಗನೆ ನಿದ್ದೆ ಬರುತ್ತದೆ. ಮತ್ತು ಮಸಾಜ್ ಕೂಡ ಮಾಡಿಕೊಳ್ಳ ಬಹುದು.
ನಿದ್ರೆಗಾಗಿ ಮಾತ್ರೆ ನುಂಗುತ್ತಿದ್ದರೆ ಮೊದಲು ನಿಲ್ಲಿಸಿ ಮತ್ತು ಮೇಲೆ ತಿಳಿಸದ ನೈಸರ್ಗಿಕ ವಿಧಾನ ಪಾಲಿಸಿ.
ಈ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಮರೆಯದೇ ನಿಮ್ಮ ಸ್ನೇಹಿತರೊಂದಿಗೆ ಹಂಚಿ ಕೊಳ್ಳಿ, ಒಳ್ಳೆಯ ವಿಷಯಗಳನ್ನು ಹಂಚಿಕೊಳ್ಳುವುದು ಸಹ ಒಂದು ಒಳ್ಳೆಯ ವಿಷಯ, ಹಾಗೆಯೇ ಮರೆಯದೆ ನಮ್ಮ ಪೇಜ್ ಅನ್ನು ಲೈಕ್ ಮಾಡಿ ಹೆಚ್ಚಿನ ಅಪ್ಡೇಟ್ ಗಳನ್ನು ಪ್ರತಿದಿನ ಪಡೆಯಿರಿ.
ಜಾಹಿರಾತು : ಶಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಪೀಠಂ ಶ್ರೀ ಶಿರಡಿ ಸಾಯಿಬಾಬಾ ಹಾಗೂ ಕಾಳಿಕಾ ದೇವಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ (ಕಾಲ್/ವಾಟ್ಸಪ್ 95388 66755) ಗುರೂಜಿಯವರಿಂದ ನೇರ ಪರಿಹಾರಗಳು ಮತ್ತು ಸಲಹಾ ಸೂತ್ರಗಳು ಪಡೆಯಿರಿ. ನಿಮ್ಮ ಮನದಾಸೆಗಳು ಪ್ರಶ್ನೆಗಳು ಏನೇ ಇದ್ದರೂ ಸಹ ಹಲವು ರೀತಿಯ ಪ್ರಶ್ನೆ ಶಾಸ್ತ್ರಗಳಿಂದ ಪರಿಪೂರ್ಣ ಪರಿಹಾರವಾಗಲಿದೆ 95388 66755 ಜೀವನದ ಅತ್ಯಮೂಲ್ಯ ಮೌಲ್ಯಗಳಿಗಾಗಿ ನಿರಾಶರಾಗಿದ್ದರೆ ಒ'ತ್ತಡ ಮನಸ್ತಾಪ, ಪ್ರೀತಿಯಲ್ಲಿ ಮೋಸ , ಮಾನಸಿಕ ಕಿರಿಕಿರಿ ವಾ'ಮಾಚಾರದಿಂದ ಸಂಪೂರ್ಣ ಜೀವನ ಅನರ್ಥವಾಗಿದ್ದರೆ , ಎಷ್ಟು ದುಡಿದರೂ ಮನಸ್ಸಿಗೆ ನೆಮ್ಮದಿ ಇಲ್ಲದಿರುವುದು ನಂಬಿದ ವ್ಯಕ್ತಿಗಳಿಂದ ದ್ರೋಹ ಮದುವೆ ಸಮಸ್ಯೆ ಹೆಚ್ಚಾಗಿ ಕಾಡುತ್ತಿದ್ದರೆ ಸ್ತ್ರೀ ಪುರುಷಾ ಪ್ರೇಮ ವಿಚಾರ ಉದ್ಯೋಗದ ಸಮಸ್ಯೆ ಕುಟುಂಬದಲ್ಲಿನ ಕಲಹಗಳು ಅತ್ತೆ-ಸೊಸೆ ಕಿರಿಕಿರಿ ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಸಂತಾನ ಸಮಸ್ಯೆ ಕೋರ್ಟ್ ವಿಚಾರ ಸಾಲದ ಬಾಧೆ ಪ್ರೀತಿಯಲ್ಲಿ ಮಕ್ಕಳು ಮಾತು ಕೇಳದಿದ್ದರೆ ಅನಾರೋಗ್ಯ ಇನ್ನೂ ಅನೇಕ ಸಮಸ್ಯೆಗಳಿಗೆ ಕೇರಳ ಮತ್ತು ಕೊಳ್ಳೇಗಾಲದ ಸರ್ವಾಭಿಷ್ಟ ಸಿದ್ದಿ ಪೂಜಾ ಅಷ್ಟದಿಗ್ಬಂದನ ಪೂಜೆ ಅಮಾವಾಸ್ಯೆ ಹುಣ್ಣಿಮೆ ಜೊತೆಗೆ ಗ್ರಹಣಕಾಲದ ಬಲಿಷ್ಠ ಅಥರ್ವಣವೇದದ ಕಾಳಿಕಾ ಉಪಾಸನಾ ಅನುಷ್ಠಾನ ವಿದ್ಯೆಯಿಂದ ಶೇಕಡ ನೂರರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ ಪ್ರಖ್ಯಾತಿ ಹಾಗೂ ಪ್ರಭಾವಶಾಲಿ ಪಡೆದಿರುವ ಜ್ಯೋತಿಷ್ಯರು ಪಂಡಿತ್ ಶ್ರೀ ರಾಘವೇಂದ್ರ ಭಟ್ 95388 66755
