
ಬೇಸಿಗೆಯ ಸಮಯದಲ್ಲಿ ಚರ್ಮದ ಸಮಸ್ಯೆಗಳು ಸಾಮಾನ್ಯ, ಚರ್ಮ ಈ ಸಮಯದಲ್ಲಿ ಅತಿಯಾಗಿ ಬೆವರುವುದರಿಂದ ಹಲವು ರೀತಿಯ ಚರ್ಮ ಸಮಯೆಗಳು ದೇಹದಲ್ಲಿ ಕಾಣಿಸಿಕೊಳ್ಳುತ್ತದೆ ಹಾಗು ಅತಿಯಾದ ತುರಿಕೆ ಉಂಟು ಮಾಡುತ್ತದೆ, ಎಲ್ಲರ ಮುಂದೆ ನಮಗೆ ಕೆರೆತ ಬಂದರೆ ನಿಜವಾಗಿಯೂ ಬಲು ಮುಜುಗರದ ಗೋಜಾಗುವುದರಲ್ಲಿ ಸಂಶಯವೇ ಇಲ್ಲ, ಹಾಗೆ ಬಿಟ್ಟರು ಚರ್ಮ ರೋಗ ವಿಪರೀತ ರೂಪವನ್ನು ಪಡೆಯಬಹುದು ಆದ್ದರಿಂದ ತಪ್ಪದೆ ಇಂದು ನಾವು ತಿಳಿಸುವ ಸುಲಭ ಮನೆ ಮದ್ದಿನ ಪಾಲನೆ ಮಾಡಿ ಹಾಗು ತುರಿಕೆ ಸಮಸ್ಯೆಯಿಂದ ಮುಕ್ತಿ ಪಡೆಯಿರಿ.
ತೆಂಗಿನ ಎಣ್ಣೆ : ತೆಂಗಿನ ಎಣ್ಣೆಯನ್ನು ಮೊದಲು ಬಿಸಿ ಮಾಡಿ ನಂತರ ನಿಮ್ಮ ತ್ವಚೆಗೆ ಹಚ್ಚಿ ಒಂದು ರಾತ್ರಿ ಪುರ ಬಿಡಿ, ನಂತರ ಮುಂಜಾನೆ ಉಗುರು ಬೆಚ್ಚಗಿನ ನೀರಿನಲ್ಲಿ ಸ್ನಾನ ಮಾಡಿ, ಎಣ್ಣೆ ಹಚ್ಚಿದಾಗ ಕಾಟನ್ ಬಟ್ಟೆ ಧರಿಸಿ.
ನಿಂಬೆ ರಸ ಮತ್ತು ತೆಂಗಿನೆಣ್ಣೆ : ನಿಂಬೆ ರಸ ಮತ್ತು ತೆಂಗಿನೆಣ್ಣೆಯನ್ನು ಮಿಶ್ರ ಮಾಡಿ ರಾತ್ರಿಯಲ್ಲಿ ಮೈಗೆ ಹಚ್ಚಿ ಬೆಳಗ್ಗೆ ಸ್ನಾನ ಮಾಡಬೇಕು. ಈ ರೀತಿ ಮಾಡುತ್ತಿದ್ದರೆ ಅಲರ್ಜಿ ಸಮಸ್ಯೆ ನಿವಾರಣೆಯಾಗುವುದು.
ಕಹಿ ಬೇವಿನ ಮಿಶ್ರಣ : ಕಹಿ ಬೇವಿನ ಎಲೆಯನ್ನು ಚೆನ್ನಾಗಿ ಅರೆದು ಮೈಗೆ ಹಚ್ಚಬೇಕು, ಅರ್ಧ ಗಂಟೆ ಬಳಿಕ ತಣ್ಣೀರಿನಲ್ಲಿ ಸ್ನಾನ ಮಾಡಬೇಕು. ಅಲರ್ಜಿ ಇದ್ದರೂ, ಇಲ್ಲದಿದ್ದರೂ ಕಹಿ ಬೇವಿನ ಎಲೆಯನ್ನು ಸ್ನಾನ ಮಾಡುವ ನೀರಿಗೆ ಹಾಕುವುದು ಒಳ್ಳೆಯದು.
ಗಸೆಗಸೆ ಮತ್ತು ನಿಂಬೆ ರಸ : ಗಸೆಗಸೆಯನ್ನು ಅರೆದು ಅದಕ್ಕೆ ಸ್ವಲ್ಪ ನಿಂಬೆ ರಸ ಹಾಕಿ ಅದನ್ನು ಅಲರ್ಜಿಯಿಂದ ಉಂಟಾದ ಗಾಯಕ್ಕೆ ಹಚ್ಚಿದರೆ ಅಲರ್ಜಿಯಿಂದ ಉಂಟಾಗಿರುವ ಗಾಯವನ್ನು ಒಣಗುತ್ತದೆ.
ತಣ್ಣೀರು ಸ್ನಾನ : ತಣ್ಣೀರಿನಲ್ಲಿ ಸ್ನಾನ ಮಾಡುವುದು ಅಲರ್ಜಿ ಸಮಸ್ಯೆ ನಿವಾರಣೆಗೆ ಮತ್ತು ಆರೋಗ್ಯಕ್ಕೆ ಒಳ್ಳೆಯದು. ತ್ವಚೆ ಅಲರ್ಜಿ ಉಂಟಾಗಿದ್ದರೆ ಬಿಸಿ ನೀರಿನಲ್ಲಿ ಸ್ನಾನ ಮಾಡದಿರುವುದು ಒಳ್ಳೆಯದು. ಬಿಸಿ ನೀರಿನಲ್ಲಿ ಸ್ನಾನ ಮಾಡಿದರೆ ಗಾಯದ ಉರಿ ಹೆಚ್ಚಾಗುತ್ತದೆ.
ಈ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಮರೆಯದೇ ನಿಮ್ಮ ಸ್ನೇಹಿತರೊಂದಿಗೆ ಹಂಚಿ ಕೊಳ್ಳಿ, ಒಳ್ಳೆಯ ವಿಷಯಗಳನ್ನು ಹಂಚಿಕೊಳ್ಳುವುದು ಸಹ ಒಂದು ಒಳ್ಳೆಯ ವಿಷಯ, ಹಾಗೆಯೇ ಮರೆಯದೆ ನಮ್ಮ ಪೇಜ್ ಅನ್ನು ಲೈಕ್ ಮಾಡಿ ಹೆಚ್ಚಿನ ಅಪ್ಡೇಟ್ ಗಳನ್ನು ಪ್ರತಿದಿನ ಪಡೆಯಿರಿ.
ಜಾಹಿರಾತು : ಶಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಪೀಠಂ ಶ್ರೀ ಶಿರಡಿ ಸಾಯಿಬಾಬಾ ಹಾಗೂ ಕಾಳಿಕಾ ದೇವಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ (ಕಾಲ್/ವಾಟ್ಸಪ್ 95388 66755) ಗುರೂಜಿಯವರಿಂದ ನೇರ ಪರಿಹಾರಗಳು ಮತ್ತು ಸಲಹಾ ಸೂತ್ರಗಳು ಪಡೆಯಿರಿ. ನಿಮ್ಮ ಮನದಾಸೆಗಳು ಪ್ರಶ್ನೆಗಳು ಏನೇ ಇದ್ದರೂ ಸಹ ಹಲವು ರೀತಿಯ ಪ್ರಶ್ನೆ ಶಾಸ್ತ್ರಗಳಿಂದ ಪರಿಪೂರ್ಣ ಪರಿಹಾರವಾಗಲಿದೆ 95388 66755 ಜೀವನದ ಅತ್ಯಮೂಲ್ಯ ಮೌಲ್ಯಗಳಿಗಾಗಿ ನಿರಾಶರಾಗಿದ್ದರೆ ಒ'ತ್ತಡ ಮನಸ್ತಾಪ, ಪ್ರೀತಿಯಲ್ಲಿ ಮೋಸ , ಮಾನಸಿಕ ಕಿರಿಕಿರಿ ವಾ'ಮಾಚಾರದಿಂದ ಸಂಪೂರ್ಣ ಜೀವನ ಅನರ್ಥವಾಗಿದ್ದರೆ , ಎಷ್ಟು ದುಡಿದರೂ ಮನಸ್ಸಿಗೆ ನೆಮ್ಮದಿ ಇಲ್ಲದಿರುವುದು ನಂಬಿದ ವ್ಯಕ್ತಿಗಳಿಂದ ದ್ರೋಹ ಮದುವೆ ಸಮಸ್ಯೆ ಹೆಚ್ಚಾಗಿ ಕಾಡುತ್ತಿದ್ದರೆ ಸ್ತ್ರೀ ಪುರುಷಾ ಪ್ರೇಮ ವಿಚಾರ ಉದ್ಯೋಗದ ಸಮಸ್ಯೆ ಕುಟುಂಬದಲ್ಲಿನ ಕಲಹಗಳು ಅತ್ತೆ-ಸೊಸೆ ಕಿರಿಕಿರಿ ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಸಂತಾನ ಸಮಸ್ಯೆ ಕೋರ್ಟ್ ವಿಚಾರ ಸಾಲದ ಬಾಧೆ ಪ್ರೀತಿಯಲ್ಲಿ ಮಕ್ಕಳು ಮಾತು ಕೇಳದಿದ್ದರೆ ಅನಾರೋಗ್ಯ ಇನ್ನೂ ಅನೇಕ ಸಮಸ್ಯೆಗಳಿಗೆ ಕೇರಳ ಮತ್ತು ಕೊಳ್ಳೇಗಾಲದ ಸರ್ವಾಭಿಷ್ಟ ಸಿದ್ದಿ ಪೂಜಾ ಅಷ್ಟದಿಗ್ಬಂದನ ಪೂಜೆ ಅಮಾವಾಸ್ಯೆ ಹುಣ್ಣಿಮೆ ಜೊತೆಗೆ ಗ್ರಹಣಕಾಲದ ಬಲಿಷ್ಠ ಅಥರ್ವಣವೇದದ ಕಾಳಿಕಾ ಉಪಾಸನಾ ಅನುಷ್ಠಾನ ವಿದ್ಯೆಯಿಂದ ಶೇಕಡ ನೂರರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ ಪ್ರಖ್ಯಾತಿ ಹಾಗೂ ಪ್ರಭಾವಶಾಲಿ ಪಡೆದಿರುವ ಜ್ಯೋತಿಷ್ಯರು ಪಂಡಿತ್ ಶ್ರೀ ರಾಘವೇಂದ್ರ ಭಟ್ 95388 66755
