
ಇಂದು ಹರೆಯದ ಹುಡುಗ ಅಥವಾ ಹುಡುಗಿಯರಿಗೆ ಕೂದಲು ಉದುರುವುದು ತುಂಬಾ ಸಾಮಾನ್ಯವಾಗಿ ಕಾಣುವಂತಹ ಕಾಯಿಲೆ ಕೂದಲಿನಲ್ಲಿ ಅತಿಯಾದ ಹೊಟ್ಟು ಇರುವುದರಿಂದ ಕೂದಲು ಉದುರುವುದು ಮತ್ತೆ ಸರಿಯಾದ ಆರೈಕೆ ಪೋಷಣೆ ಇಲ್ಲದೆ ಇರುವುದರಿಂದಲೂ ಕೂದಲು ಉದುರುತ್ತದೆ ಎಂದು ಕೂಡ ಹೇಳಬಹುದು.
ವಾರಕ್ಕೆ ಎರಡು ಬಾರಿಯಾದರೂ ಕೂದಲನ್ನು ತೊಳೆಯಬೇಕು ಮತ್ತು ಕೂದಲಿಗೆ ರಾಸಾಯನಿಕ ವಸ್ತುಗಳಿಂದ ತಯಾರಿಸಿದ ಶಾಂಪೂಗಳನ್ನು ಉಪಯೋಗಿಸಬಾರದು.
ಒದ್ದೆ ಕೂದಲನ್ನು ಯಾವುದೇ ಕಾರಣದಿಂದ ಬಾಚಬಾರದು ಒದ್ದೆ ಕೂದಲನ್ನು ಬಾಚುವುದರಿಂದ ಹೊಟ್ಟು ಉಂಟಾಗಿ ಕೂದಲು ಉದುರುವುದು ಮತ್ತು ಬೆಳವಣಿಗೆ ಕುಂಠಿತವಾಗುತ್ತದೆ.
ಹಾಗೆ ಬಿಳಿ ಕೂದಲು ಅತಿ ಚಿಕ್ಕ ವಯಸ್ಸಿನವರನ್ನು ಕಾಡುತ್ತಿದೆ ಇದಕ್ಕೆ ಕೊಬ್ಬರಿ ಎಣ್ಣೆಗೆ ಮೆಂತ್ಯೆ ಸೇರಿಸಿ ಚೆನ್ನಾಗಿ ಕಾಯಿಸಿ ಪ್ರತಿದಿನ ಕೂದಲಿಗೆ ಮೆಂತ್ಯೆ ಬೆರೆಸಿದ ಕೊಬ್ಬರಿ ಎಣ್ಣೆಯನ್ನು ಹಚ್ಚುವುದರಿಂದ ಕೂದಲು ಬೆಳ್ಳಗಾಗುವುದಿಲ್ಲ ಮತ್ತು ದಂಟಿನ ಸೊಪ್ಪಿನ ರಸವನ್ನು ಕೂದಲಿಗೆ ಹಚ್ಚುವುದರಿಂದ ಕೂದಲು ಸೊಂಪಾಗಿ ಬೆಳೆಯುವುದು.

ನಾವು ತಾಂಬೂಲವಾಗಿ ಬಳಸುವ ವೀಳ್ಯದೆಲೆಯನ್ನು ಚೆನ್ನಾಗಿ ಅರೆದು ಕೊಬ್ಬರಿ ಎಣ್ಣೆಗೆ ಬೆರೆಸಿ ಸ್ವಲ್ಪ ಕಾಯಿಸಿ ಉಗುರುಬೆಚ್ಚಗಿನ ಎಣ್ಣೆಯನ್ನು ತಲೆಗೆ ಹಚ್ಚುವುದರಿಂದ ಕೂಡ ಕೂದಲು ಬಿಳಿ ಆಗುವುದಿಲ್ಲ.
ಪ್ರತಿದಿನ ತಣ್ಣೀರು ಸ್ನಾನ ಮಾಡುವುದು ಒಳ್ಳೆಯ ಅಭ್ಯಾಸ ಅಂತ ಕೂಡ ಹೇಳಬಹುದು ಯಾಕಂದ್ರೆ ತಣ್ಣೀರು ಸ್ನಾನ ಮಾಡುವುದರಿಂದ ಕೂಡ ಕೂದಲು ಉದುರುವುದಿಲ್ಲ.
ಮೆಂತೆಯನ್ನು ಹಾಲಿನಲ್ಲಿ ನೆನೆಸಿ ಮರುದಿನ ನುಣ್ಣಗೆ ರುಬ್ಬಿ ಕೂದಲಿಗೆ ಹಚ್ಚಬೇಕು ಹೀಗೆ ಮಾಡುವುದರಿಂದ ಕೂದಲು ರೇಷ್ಮೆಯಂತೆ ನೆನಪಾಗುವುದು.
ದಾಸವಾಳದ ಎಲೆಗಳನ್ನು ಅರೆದು ತಲೆಗೆ ಹಚ್ಚುವುದರಿಂದ ಕೂದಲು ಸೊಂಪಾಗಿ ಬೆಳೆಯುವುದು ಅದಲ್ಲದೆ ಎಳ್ಳಿನ ಎಣ್ಣೆಯನ್ನು ತಲೆಗೆ ಹಚ್ಚುವುದರಿಂದ ಕೂದಲು ಉದುರುವುದಿಲ್ಲ.
ಕೂದಲು ಬೆಳೆಯಲು ದೆಹದಲ್ಲಿ ಉತ್ಕೃಷ್ಟವಾದ ಜೀವಸತ್ವಗಳು ಇರಬೇಕು ಕೂದಲು ಬೆಳೆಯಲು ಸಮತೋಲನದ ಆಹಾರ ಸೇವಿಸಬೇಕು.
ಜಾಹಿರಾತು : ಶಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಪೀಠಂ ಶ್ರೀ ಶಿರಡಿ ಸಾಯಿಬಾಬಾ ಹಾಗೂ ಕಾಳಿಕಾ ದೇವಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ (ಕಾಲ್/ವಾಟ್ಸಪ್ 95388 66755) ಗುರೂಜಿಯವರಿಂದ ನೇರ ಪರಿಹಾರಗಳು ಮತ್ತು ಸಲಹಾ ಸೂತ್ರಗಳು ಪಡೆಯಿರಿ. ನಿಮ್ಮ ಮನದಾಸೆಗಳು ಪ್ರಶ್ನೆಗಳು ಏನೇ ಇದ್ದರೂ ಸಹ ಹಲವು ರೀತಿಯ ಪ್ರಶ್ನೆ ಶಾಸ್ತ್ರಗಳಿಂದ ಪರಿಪೂರ್ಣ ಪರಿಹಾರವಾಗಲಿದೆ 95388 66755 ಜೀವನದ ಅತ್ಯಮೂಲ್ಯ ಮೌಲ್ಯಗಳಿಗಾಗಿ ನಿರಾಶರಾಗಿದ್ದರೆ ಒ'ತ್ತಡ ಮನಸ್ತಾಪ, ಪ್ರೀತಿಯಲ್ಲಿ ಮೋಸ , ಮಾನಸಿಕ ಕಿರಿಕಿರಿ ವಾ'ಮಾಚಾರದಿಂದ ಸಂಪೂರ್ಣ ಜೀವನ ಅನರ್ಥವಾಗಿದ್ದರೆ , ಎಷ್ಟು ದುಡಿದರೂ ಮನಸ್ಸಿಗೆ ನೆಮ್ಮದಿ ಇಲ್ಲದಿರುವುದು ನಂಬಿದ ವ್ಯಕ್ತಿಗಳಿಂದ ದ್ರೋಹ ಮದುವೆ ಸಮಸ್ಯೆ ಹೆಚ್ಚಾಗಿ ಕಾಡುತ್ತಿದ್ದರೆ ಸ್ತ್ರೀ ಪುರುಷಾ ಪ್ರೇಮ ವಿಚಾರ ಉದ್ಯೋಗದ ಸಮಸ್ಯೆ ಕುಟುಂಬದಲ್ಲಿನ ಕಲಹಗಳು ಅತ್ತೆ-ಸೊಸೆ ಕಿರಿಕಿರಿ ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಸಂತಾನ ಸಮಸ್ಯೆ ಕೋರ್ಟ್ ವಿಚಾರ ಸಾಲದ ಬಾಧೆ ಪ್ರೀತಿಯಲ್ಲಿ ಮಕ್ಕಳು ಮಾತು ಕೇಳದಿದ್ದರೆ ಅನಾರೋಗ್ಯ ಇನ್ನೂ ಅನೇಕ ಸಮಸ್ಯೆಗಳಿಗೆ ಕೇರಳ ಮತ್ತು ಕೊಳ್ಳೇಗಾಲದ ಸರ್ವಾಭಿಷ್ಟ ಸಿದ್ದಿ ಪೂಜಾ ಅಷ್ಟದಿಗ್ಬಂದನ ಪೂಜೆ ಅಮಾವಾಸ್ಯೆ ಹುಣ್ಣಿಮೆ ಜೊತೆಗೆ ಗ್ರಹಣಕಾಲದ ಬಲಿಷ್ಠ ಅಥರ್ವಣವೇದದ ಕಾಳಿಕಾ ಉಪಾಸನಾ ಅನುಷ್ಠಾನ ವಿದ್ಯೆಯಿಂದ ಶೇಕಡ ನೂರರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ ಪ್ರಖ್ಯಾತಿ ಹಾಗೂ ಪ್ರಭಾವಶಾಲಿ ಪಡೆದಿರುವ ಜ್ಯೋತಿಷ್ಯರು ಪಂಡಿತ್ ಶ್ರೀ ರಾಘವೇಂದ್ರ ಭಟ್ 95388 66755
