
ಎಲ್ಲ ಸಮಯದಲ್ಲೂ ಪಪ್ಪಾಯ ತಿನ್ನಲು ದೊರೆಯುತ್ತದೆ, ಪಪ್ಪಾಯ ಹಣ್ಣನ್ನು ಗರ್ಭಿಣಿಯರು ಸೇವಿಸ ಬಾರದ ಇದನ್ನು ಬಿಟ್ಟರೆ ಪಪ್ಪಾಯ ಉಳಿದ ಎಲ್ಲರಿಗು ಬಹಳ ಆರೋಗ್ಯಕಾರಿ, ಮುಖ್ಯವಾಗಿ ದೇಹದ ತೂಕ ಇಳಿಸಲು ಬಯಸುವರು ದಿನ ಬೆಳಗ್ಗೆ ಪಪ್ಪಾಯ ಹಣ್ಣನ್ನು ತಿನ್ನಬಹುದು, ಹೀಗೆ ಪಪ್ಪಾಯದ ಹಲವು ಅರೋಗ್ಯ ಲಾಭಗಳನ್ನು ಇಂದು ತಿಳಿಸುತ್ತೇವೆ ಸಂಪೂರ್ಣವಾಗಿ ಓದಿ.
ಅರೆಪಕ್ವ ಪರಂಗಿ ಹಣ್ಣನ್ನು ತುರಿದು ಯಾವುದೇ ರಿತಿಯ ಗಾಯಗಳಿಗೆ ಹಚ್ಚುವುದರಿಂದ ಗಾಯ ವಾಸಿಯಾಗುತ್ತದೆ.
ಪಪ್ಪಾಯ ಕಾಯಿಯ ರಸ, ಜೇನುತುಪ್ಪ ಒಂದೊಂದು ಚಮಚವನ್ನು ಬಿಸಿನೀರಿಗೆ ಹಾಕಿ ಸೇವಿಸಿದರೆ ಜಂತು ಹುಳಗಳ ನಿವಾರಣೆಯಾಗುತ್ತದೆ.
ಪರಂಗಿ ಕಾಯಿಯನ್ನು ಸಣ್ಣಗೆ ಹೋಳುಮಾಡಿ ಅದಕ್ಕೆ ಕಾಳು ಮೆಣಸಿನ ಪುಡಿ, ಜೀರಿಗೆ, ಉಪ್ಪು ಮತ್ತು ನಿಂಬೆರಸ ಸೇರಿಸಿ ತಿಂದರೆ ಮಲಬದ್ಧತೆ ಕಡಿಮೆ ಆಗುತ್ತದೆ.
ಪರಂಗಿಹಣ್ಣಿನಲ್ಲಿರುವ ಫೈಬರ್, ವಿಟಮಿನ್ `ಸಿ’ ಮತ್ತು ಉತ್ಕರ್ಷಣ ನಿರೋಧಿ ಅಂಶಗಳು, ದೇಹದಲ್ಲಿ ಕೊಲೆಸ್ಟ್ರಾಲ್ ಉತ್ಪತ್ತಿಯಾಗುವುದನ್ನು ತಡೆಯಬಲ್ಲ ಸಾಮರ್ಥ್ಯ ಹೊಂದಿದೆ.
ಕಾಯಿಯನ್ನು ಜಜ್ಜಿ ಹಿಂಡಿ ರಸ ತೆಗೆದು ಹಚ್ಚಿದರೆ ಚಿಬ್ಬು (ರಿಂಗ್ವರ್ಮ್) ಹಾಗೂ ಚರ್ಮ ರೋಗಗಳು ವಾಸಿಯಾಗುತ್ತವೆ.
ಪಪ್ಪಾಯಿ ಸೇವನೆಯಿಂದ ಕರುಳಿನಲ್ಲಿ ಸೇರಿಕೊಳ್ಳುವ ಜಂತುಗಳು ನಾಶವಾಗುವುವು, ಊಟಕ್ಕೆ ಮುಂಚೆ ಮೂವತ್ತು ಪರಂಗಿ ಬೀಜಗಳನ್ನು ಹಣ್ಣಿನ ತಿರುಳಿನೊಂದಿಗೆ ಸೇವಿಸುವುದರಿಂದ ಕೂಡ ಜಂತು ನಿವಾರಣೆ ಆಗುತ್ತವೆ.
ನಿತ್ಯ ಪಪ್ಪಾಯ ಸೇವಿಸುವುದರಿಂದ ಮೂತ್ರ ಕೋಶದಲ್ಲಿ ಕಲ್ಲುಗಳುಂಟಾಗುವುದಿಲ್ಲ, ಮೂತ್ರ ನಾಳದಲ್ಲಿ ಕಲ್ಲುಗಳಿದ್ದರೆ ಇದರ ಸೇವನೆ ಒಳ್ಳೆಯದು, ಅಲ್ಲದೆ ಮೂತ್ರಜನಕವಾಗಿಯೂ ಕೆಲಸ ಮಾಡುತ್ತದೆ.
ಈ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಮರೆಯದೇ ನಿಮ್ಮ ಸ್ನೇಹಿತರೊಂದಿಗೆ ಹಂಚಿ ಕೊಳ್ಳಿ, ಒಳ್ಳೆಯ ವಿಷಯಗಳನ್ನು ಹಂಚಿಕೊಳ್ಳುವುದು ಸಹ ಒಂದು ಒಳ್ಳೆಯ ವಿಷಯ, ಹಾಗೆಯೇ ಮರೆಯದೆ ನಮ್ಮ ಪೇಜ್ ಅನ್ನು ಲೈಕ್ ಮಾಡಿ ಹೆಚ್ಚಿನ ಅಪ್ಡೇಟ್ ಗಳನ್ನು ಪ್ರತಿದಿನ ಪಡೆಯಿರಿ.
ಜಾಹಿರಾತು : ಶಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಪೀಠಂ ಶ್ರೀ ಶಿರಡಿ ಸಾಯಿಬಾಬಾ ಹಾಗೂ ಕಾಳಿಕಾ ದೇವಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ (ಕಾಲ್/ವಾಟ್ಸಪ್ 95388 66755) ಗುರೂಜಿಯವರಿಂದ ನೇರ ಪರಿಹಾರಗಳು ಮತ್ತು ಸಲಹಾ ಸೂತ್ರಗಳು ಪಡೆಯಿರಿ. ನಿಮ್ಮ ಮನದಾಸೆಗಳು ಪ್ರಶ್ನೆಗಳು ಏನೇ ಇದ್ದರೂ ಸಹ ಹಲವು ರೀತಿಯ ಪ್ರಶ್ನೆ ಶಾಸ್ತ್ರಗಳಿಂದ ಪರಿಪೂರ್ಣ ಪರಿಹಾರವಾಗಲಿದೆ 95388 66755 ಜೀವನದ ಅತ್ಯಮೂಲ್ಯ ಮೌಲ್ಯಗಳಿಗಾಗಿ ನಿರಾಶರಾಗಿದ್ದರೆ ಒ'ತ್ತಡ ಮನಸ್ತಾಪ, ಪ್ರೀತಿಯಲ್ಲಿ ಮೋಸ , ಮಾನಸಿಕ ಕಿರಿಕಿರಿ ವಾ'ಮಾಚಾರದಿಂದ ಸಂಪೂರ್ಣ ಜೀವನ ಅನರ್ಥವಾಗಿದ್ದರೆ , ಎಷ್ಟು ದುಡಿದರೂ ಮನಸ್ಸಿಗೆ ನೆಮ್ಮದಿ ಇಲ್ಲದಿರುವುದು ನಂಬಿದ ವ್ಯಕ್ತಿಗಳಿಂದ ದ್ರೋಹ ಮದುವೆ ಸಮಸ್ಯೆ ಹೆಚ್ಚಾಗಿ ಕಾಡುತ್ತಿದ್ದರೆ ಸ್ತ್ರೀ ಪುರುಷಾ ಪ್ರೇಮ ವಿಚಾರ ಉದ್ಯೋಗದ ಸಮಸ್ಯೆ ಕುಟುಂಬದಲ್ಲಿನ ಕಲಹಗಳು ಅತ್ತೆ-ಸೊಸೆ ಕಿರಿಕಿರಿ ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಸಂತಾನ ಸಮಸ್ಯೆ ಕೋರ್ಟ್ ವಿಚಾರ ಸಾಲದ ಬಾಧೆ ಪ್ರೀತಿಯಲ್ಲಿ ಮಕ್ಕಳು ಮಾತು ಕೇಳದಿದ್ದರೆ ಅನಾರೋಗ್ಯ ಇನ್ನೂ ಅನೇಕ ಸಮಸ್ಯೆಗಳಿಗೆ ಕೇರಳ ಮತ್ತು ಕೊಳ್ಳೇಗಾಲದ ಸರ್ವಾಭಿಷ್ಟ ಸಿದ್ದಿ ಪೂಜಾ ಅಷ್ಟದಿಗ್ಬಂದನ ಪೂಜೆ ಅಮಾವಾಸ್ಯೆ ಹುಣ್ಣಿಮೆ ಜೊತೆಗೆ ಗ್ರಹಣಕಾಲದ ಬಲಿಷ್ಠ ಅಥರ್ವಣವೇದದ ಕಾಳಿಕಾ ಉಪಾಸನಾ ಅನುಷ್ಠಾನ ವಿದ್ಯೆಯಿಂದ ಶೇಕಡ ನೂರರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ ಪ್ರಖ್ಯಾತಿ ಹಾಗೂ ಪ್ರಭಾವಶಾಲಿ ಪಡೆದಿರುವ ಜ್ಯೋತಿಷ್ಯರು ಪಂಡಿತ್ ಶ್ರೀ ರಾಘವೇಂದ್ರ ಭಟ್ 95388 66755
