
ಮದುವೆ ಎನ್ನುವುದು ಇಬ್ಬರ ದೇಹ ಮತ್ತು ಮನಸ್ಸುಗಳ ಸಮ್ಮಿಲನ, ಆದರೆ ಎಷ್ಟೋ ಜನರು ಅದರಲ್ಲೂ ಗಂಡಸರು ಮದುವೆಯಾದಮೇಲೂ ಬ್ರಹ್ಮಚಾರಿ ಗಳಂತೆ ಬದುಕುತ್ತಾರೆ, ಇನ್ನು ನಮ್ಮ ಧರ್ಮದಲ್ಲಿ ಯುವತಿಯರು ಅಷ್ಟಾಗಿ ಈ ವಿಚಾರದ ಬಗ್ಗೆ ಗಂಡನೊಂದಿಗೆ ನೇರವಾಗಿ ಮಾತನಾಡುವುದಿಲ್ಲ, ತನಗಾಗುವ ನೋವನ್ನು ತಮ್ಮೊಳಗೆ ಅನುಭವಿಸುತ್ತಾರೆ.
ಆದರೆ ಈ ರೀತಿ ಮಾಡುವುದು ನಿಜವಾಗಿಯೂ ಸರಿಯಲ್ಲ, ಪತ್ನಿ ತಮ್ಮ ಗಂಡ ನೊಂದಿಗೆ ಇಂತಹ ವಿಚಾರಗಳನ್ನು ಮುಕ್ತವಾಗಿ ಹಂಚಿಕೊಳ್ಳಬೇಕು, ಅದರಲ್ಲೂ ತಮ್ಮ ಪತಿ ಸಂತೋಷವಾಗಿರುವ ಸಮಯವನ್ನು ನೋಡಿಕೊಂಡು ಅವರೊಂದಿಗೆ ಇಂತಹ ವಿಚಾರಗಳನ್ನು ಮಾತನಾಡಬೇಕು.
ಆದರೆ ಯಾವುದೇ ಕಾರಣಕ್ಕೂ ಆತನಿಗೆ ನೋಯಿಸುವಂತೆ ಅಥವಾ ದೂರವಂತೆ ನಿಮ್ಮ ಮಾತುಗಳು ಕಠೋರವಾಗಿ ಇರಬಾರದು, ಆತನು ಕೋಪಕ್ಕೆ ಒಳಗಾಗಬಾರದು, ಮೃದುವಾಗಿಯೇ ಆತನೊಂದಿಗೆ ಮಾತನಾಡುತ್ತಾ ಯಾಕೆ ಈ ರೀತಿ ಮಾಡುತ್ತಿದ್ದೀರಿ ಎಂದು ಪ್ರಶ್ನೆ ಕೇಳಬೇಕು.
ಕೆಲವೊಮ್ಮೆ ಈ ರೀತಿ ನಡೆದುಕೊಳ್ಳುವ ಪುರುಷರಿಗೆ ತಮ್ಮ ದೇಹದ ಸಾಮರ್ಥ್ಯದ ಬಗ್ಗೆ ಹಿಂಜರಿಕೆ ಇರುತ್ತದೆ, ಆದರೆ ಈ ರೀತಿಯ ಆಲೋಚನೆಗಳು ಸತ್ಯ ಹಾಗಿರದೇ ಇರಬಹುದು, ಹಾಗಾಗಿ ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು, ಮತ್ತು ನಿಜವಾಗಿಯೂ ದೇಹ ಸಾಮರ್ಥ್ಯದ ಸಮಸ್ಯೆಗಳು ಕಂಡು ಬಂದರೆ ವೈದ್ಯರನ್ನು ಸಂಪರ್ಕಿಸಿ ಸಮಸ್ಯೆಗಳನ್ನು ಬಗೆಹರಿಸಿ ಕೊಳ್ಳಬಹುದು.
ಜಾಹಿರಾತು : ಶಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಪೀಠಂ ಶ್ರೀ ಶಿರಡಿ ಸಾಯಿಬಾಬಾ ಹಾಗೂ ಕಾಳಿಕಾ ದೇವಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ (ಕಾಲ್/ವಾಟ್ಸಪ್ 95388 66755) ಗುರೂಜಿಯವರಿಂದ ನೇರ ಪರಿಹಾರಗಳು ಮತ್ತು ಸಲಹಾ ಸೂತ್ರಗಳು ಪಡೆಯಿರಿ. ನಿಮ್ಮ ಮನದಾಸೆಗಳು ಪ್ರಶ್ನೆಗಳು ಏನೇ ಇದ್ದರೂ ಸಹ ಹಲವು ರೀತಿಯ ಪ್ರಶ್ನೆ ಶಾಸ್ತ್ರಗಳಿಂದ ಪರಿಪೂರ್ಣ ಪರಿಹಾರವಾಗಲಿದೆ 95388 66755 ಜೀವನದ ಅತ್ಯಮೂಲ್ಯ ಮೌಲ್ಯಗಳಿಗಾಗಿ ನಿರಾಶರಾಗಿದ್ದರೆ ಒ'ತ್ತಡ ಮನಸ್ತಾಪ, ಪ್ರೀತಿಯಲ್ಲಿ ಮೋಸ , ಮಾನಸಿಕ ಕಿರಿಕಿರಿ ವಾ'ಮಾಚಾರದಿಂದ ಸಂಪೂರ್ಣ ಜೀವನ ಅನರ್ಥವಾಗಿದ್ದರೆ , ಎಷ್ಟು ದುಡಿದರೂ ಮನಸ್ಸಿಗೆ ನೆಮ್ಮದಿ ಇಲ್ಲದಿರುವುದು ನಂಬಿದ ವ್ಯಕ್ತಿಗಳಿಂದ ದ್ರೋಹ ಮದುವೆ ಸಮಸ್ಯೆ ಹೆಚ್ಚಾಗಿ ಕಾಡುತ್ತಿದ್ದರೆ ಸ್ತ್ರೀ ಪುರುಷಾ ಪ್ರೇಮ ವಿಚಾರ ಉದ್ಯೋಗದ ಸಮಸ್ಯೆ ಕುಟುಂಬದಲ್ಲಿನ ಕಲಹಗಳು ಅತ್ತೆ-ಸೊಸೆ ಕಿರಿಕಿರಿ ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಸಂತಾನ ಸಮಸ್ಯೆ ಕೋರ್ಟ್ ವಿಚಾರ ಸಾಲದ ಬಾಧೆ ಪ್ರೀತಿಯಲ್ಲಿ ಮಕ್ಕಳು ಮಾತು ಕೇಳದಿದ್ದರೆ ಅನಾರೋಗ್ಯ ಇನ್ನೂ ಅನೇಕ ಸಮಸ್ಯೆಗಳಿಗೆ ಕೇರಳ ಮತ್ತು ಕೊಳ್ಳೇಗಾಲದ ಸರ್ವಾಭಿಷ್ಟ ಸಿದ್ದಿ ಪೂಜಾ ಅಷ್ಟದಿಗ್ಬಂದನ ಪೂಜೆ ಅಮಾವಾಸ್ಯೆ ಹುಣ್ಣಿಮೆ ಜೊತೆಗೆ ಗ್ರಹಣಕಾಲದ ಬಲಿಷ್ಠ ಅಥರ್ವಣವೇದದ ಕಾಳಿಕಾ ಉಪಾಸನಾ ಅನುಷ್ಠಾನ ವಿದ್ಯೆಯಿಂದ ಶೇಕಡ ನೂರರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ ಪ್ರಖ್ಯಾತಿ ಹಾಗೂ ಪ್ರಭಾವಶಾಲಿ ಪಡೆದಿರುವ ಜ್ಯೋತಿಷ್ಯರು ಪಂಡಿತ್ ಶ್ರೀ ರಾಘವೇಂದ್ರ ಭಟ್ 95388 66755
