
ರಾಮನಗರದಲ್ಲಿ ಇರುವ ಧ್ರುವ ಸರ್ಜಾ ಅವರ ಫಾರ್ಮ್ ಹೌಸ್ ನಲ್ಲಿ ಇಂದು ಸಂಜೆ ನೂರಾರು ಮಂದಿಯ ಅಶ್ರುತರ್ಪಣದ ನಡುವೆ ಸಂಜೀವಿ ಸರ್ಜಾ ಅವರ ಅಂತಿಮ ಸಂಸ್ಕಾರ ಕಾರ್ಯ ಪೂರ್ತಿಯಾಗಿದೆ.
ಸಂಜೆ ಸರಿಸುಮಾರು 5 ಗಂಟೆಗೆ ಹಿಂದೂ ಸಂಪ್ರದಾಯದ ಪ್ರಕಾರ ವಾಗಿ ಚಿರಂಜೀವಿ ಅವರನ್ನು ಮಣ್ಣು ಮಾಡಲಾಗಿದೆ, ಅಂತಿಮ ವಿಧಿವಿಧಾನ ಕ್ರಿಯೆಗಳನ್ನು ತಮ್ಮನಾದ ಧ್ರುವ ಸರ್ಜಾ ಅವರು ನಡೆಸಿಕೊಟ್ಟಿದ್ದಾರೆ ಈ ಸಂದರ್ಭದಲ್ಲಿ ಸರ್ಜಾ ಕುಟುಂಬದ ಆ ಕಂದನ ನಿಜವಾಗಿಯೂ ಮುಗಿಲುಮುಟ್ಟಿತು.
ಕೆಲಸಮಯ ಪತ್ನಿ ಮೇಘನಾ ಪತಿಯ ದೇಹವನ್ನು ವರ್ಗಿ ಕಣ್ಣೀರು ಹಾಕಿ ಮುತ್ತಿಟ್ಟರೆ, ತಮ್ಮ ಧ್ರುವ ಸರ್ಜಾ ಕಣ್ಣೀರು ಹಾಕುತ್ತಲೇ ಅತ್ತಿಗೆಯನ್ನು ಸಮಾಧಾನ ಮಾಡುತ್ತಿರುವ ಸನ್ನಿವೇಶವಂತೂ ನಿಜವಾಗಿಯೂ ಮನಕಲಕುತ್ತದೆ, ಈ ಸಂದರ್ಭದಲ್ಲಿ ಸರ್ಜಾ ಕುಟುಂಬದ ಜೊತೆಯಲ್ಲಿ ಚಿರಂಜೀವಿ ಸರ್ಜಾ ಅವರ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಕಡೆ ಬಾರಿ ನೋಡಲೆಂದು ನೆನೆಸಿದರೂ, ಅಭಿಮಾನಿಗಳನ್ನು ಚದುರಿಸಲು ಕೆಲಸಮಯ ಲಘು ಲಾಠಿ ಪ್ರಹಾರ ಕೂಡ ಪೊಲೀಸರು ನಡೆಸಬೇಕಾಗಿತ್ತು.
ಧ್ರುವ ಸರ್ಜಾ ಅವರು ಮೂರು ವರ್ಷಗಳ ಹಿಂದೆ 4ರ ಕೆರೆಯ ವಿಸ್ತೀರ್ಣವಾದ ತೋಟವೊಂದನ್ನು ಖರೀದಿ ಮಾಡಿದರು, ಹಾಗೂ ಅದಕ್ಕೆ ಬೃಂದಾವನ ಎಂಬುವ ಹೆಸರನ್ನು ನೀಡಿದರು, ಇದೇ ಬೃಂದಾವನದ ಭೂಮಿಯಲ್ಲಿ ಚಿರಂಜೀವಿ ಸರ್ಜಾ ಅವರನ್ನು ಮಣ್ಣು ಮಾಡಲಾಗಿದೆ.
ಜಾಹಿರಾತು : ಶಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಪೀಠಂ ಶ್ರೀ ಶಿರಡಿ ಸಾಯಿಬಾಬಾ ಹಾಗೂ ಕಾಳಿಕಾ ದೇವಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ (ಕಾಲ್/ವಾಟ್ಸಪ್ 95388 66755) ಗುರೂಜಿಯವರಿಂದ ನೇರ ಪರಿಹಾರಗಳು ಮತ್ತು ಸಲಹಾ ಸೂತ್ರಗಳು ಪಡೆಯಿರಿ. ನಿಮ್ಮ ಮನದಾಸೆಗಳು ಪ್ರಶ್ನೆಗಳು ಏನೇ ಇದ್ದರೂ ಸಹ ಹಲವು ರೀತಿಯ ಪ್ರಶ್ನೆ ಶಾಸ್ತ್ರಗಳಿಂದ ಪರಿಪೂರ್ಣ ಪರಿಹಾರವಾಗಲಿದೆ 95388 66755 ಜೀವನದ ಅತ್ಯಮೂಲ್ಯ ಮೌಲ್ಯಗಳಿಗಾಗಿ ನಿರಾಶರಾಗಿದ್ದರೆ ಒ'ತ್ತಡ ಮನಸ್ತಾಪ, ಪ್ರೀತಿಯಲ್ಲಿ ಮೋಸ , ಮಾನಸಿಕ ಕಿರಿಕಿರಿ ವಾ'ಮಾಚಾರದಿಂದ ಸಂಪೂರ್ಣ ಜೀವನ ಅನರ್ಥವಾಗಿದ್ದರೆ , ಎಷ್ಟು ದುಡಿದರೂ ಮನಸ್ಸಿಗೆ ನೆಮ್ಮದಿ ಇಲ್ಲದಿರುವುದು ನಂಬಿದ ವ್ಯಕ್ತಿಗಳಿಂದ ದ್ರೋಹ ಮದುವೆ ಸಮಸ್ಯೆ ಹೆಚ್ಚಾಗಿ ಕಾಡುತ್ತಿದ್ದರೆ ಸ್ತ್ರೀ ಪುರುಷಾ ಪ್ರೇಮ ವಿಚಾರ ಉದ್ಯೋಗದ ಸಮಸ್ಯೆ ಕುಟುಂಬದಲ್ಲಿನ ಕಲಹಗಳು ಅತ್ತೆ-ಸೊಸೆ ಕಿರಿಕಿರಿ ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಸಂತಾನ ಸಮಸ್ಯೆ ಕೋರ್ಟ್ ವಿಚಾರ ಸಾಲದ ಬಾಧೆ ಪ್ರೀತಿಯಲ್ಲಿ ಮಕ್ಕಳು ಮಾತು ಕೇಳದಿದ್ದರೆ ಅನಾರೋಗ್ಯ ಇನ್ನೂ ಅನೇಕ ಸಮಸ್ಯೆಗಳಿಗೆ ಕೇರಳ ಮತ್ತು ಕೊಳ್ಳೇಗಾಲದ ಸರ್ವಾಭಿಷ್ಟ ಸಿದ್ದಿ ಪೂಜಾ ಅಷ್ಟದಿಗ್ಬಂದನ ಪೂಜೆ ಅಮಾವಾಸ್ಯೆ ಹುಣ್ಣಿಮೆ ಜೊತೆಗೆ ಗ್ರಹಣಕಾಲದ ಬಲಿಷ್ಠ ಅಥರ್ವಣವೇದದ ಕಾಳಿಕಾ ಉಪಾಸನಾ ಅನುಷ್ಠಾನ ವಿದ್ಯೆಯಿಂದ ಶೇಕಡ ನೂರರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ ಪ್ರಖ್ಯಾತಿ ಹಾಗೂ ಪ್ರಭಾವಶಾಲಿ ಪಡೆದಿರುವ ಜ್ಯೋತಿಷ್ಯರು ಪಂಡಿತ್ ಶ್ರೀ ರಾಘವೇಂದ್ರ ಭಟ್ 95388 66755
