
ಸಕ್ಕರೆ ಸೇವನೆಯಿಂದ ದೇಹಕ್ಕೆ ಅನೇಕ ಮಾರಕ ಕಾಯಿಲೆಗಳು ಬರುತ್ತವೆ, ಕಾರಣ ಸಕ್ಕರೆಯಲ್ಲಿ ಕೊಬ್ಬಿನ ಅಂಶ ಅತಿ ಹೆಚ್ಚಾಗಿರುತ್ತದೆ, ಇನ್ನು ಸಂಸಾರ ಸಂಸ್ಕರಿಸಿದ ಸಕ್ಕರೆಗಿಂತ ಬೆಲ್ಲ ದಲ್ಲಿ ಹೆಚ್ಚು ಪೋಷಕಾಂಶಗಳು ಇರುತ್ತವೆ ಸಂಸ್ಕರಿಸಿದ ಸಕ್ಕರೆಯಲ್ಲಿ ಯಾವುದೇ ವಿಟಮಿನ್ ಮತ್ತು ಖನಿಜಾಂಶ ಇರುವುದಿಲ್ಲ, ಇದರ ಸೇವನೆಯಿಂದ ಆರೋಗ್ಯಕ್ಕೆ ಯಾವುದೇ ಪ್ರಯೋಜನವಿಲ್ಲ ಆದ್ದರಿಂದ ಸಂಸ್ಕರಿಸಿದ ಸಕ್ಕರೆಗಿಂತ ಬೆಲ್ಲವೆ ಉತ್ತಮ.
ಇನ್ನು ಪ್ರತಿದಿನ ಬೆಳಗ್ಗೆ ನೀವು ಕುಡಿಯುವ ಹಾಲಿನಲ್ಲಿ ಸಕ್ಕರೆ ಬದಲಿಗೆ ಬೆಲ್ಲವನ್ನು ಮಿಶ್ರ ಮಾಡಿ ಕುಡಿಯುವುದರಿಂದ ಎಷ್ಟೊಂದು ಆರೋಗ್ಯ ಲಾಭಗಳು ನಿಮಗೆ ದೊರೆಯಲಿದೆ ಎಂಬುದರ ಬಗ್ಗೆ ಇಂದು ತಿಳಿಸುತ್ತೇವೆ.
ತಲೆ ಕೂದಲ ಸಮಸ್ಯೆ ಇದ್ದವರು ಬೆಳಗ್ಗೆ ಬಿಸಿ ಹಾಲಿನೊಂದಿಗೆ ಸಕ್ಕರೆ ಬದಲು ಬೆಲ್ಲವನ್ನು ಮಿಶ್ರ ಮಾಡಿ ಕುಡಿಯುವುದರಿಂದ ಅನೇಕ ಕೂದಲಿಗೆ ಬೇಕಾದ ಪೋಷಕಾಂಶಗಳು ದೊರೆಯುತ್ತವೆ, ಇದರಿಂದ ತಲೆ ಕೂದಲು ಹೊಳಪಾಗುತ್ತದೆ, ತಲೆ ಕೂದಲು ಉದುರುವುದು ನಿಂತು ಹೋಗುತ್ತದೆ ಹಾಗು ತಲೆಯ ಹೊಟ್ಟು ಸಮಸ್ಯೆಗೆ ಸಹ ನಿವಾರಣೆಯಾಗುತ್ತದೆ.
ಕೀಲು ನೋವಿದ್ದವರಿಗೆ, ಋತು ಸಮಸ್ಯೆ ಇದ್ದವರಿಗೆ ಇದರ ಸೇವನೆ ಒಳ್ಳೆಯದು, ನಿಶ್ಶಕ್ತಿಯಿಂದ ಬಳಲುವವರಿಗೆ ಉಪಕಾರಿ, ಮಲಬದ್ಧತೆ ನಿವಾರಿಸುತ್ತದೆ, ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ, ಶ್ವಾಸನಾಳ ಶುದ್ಧಗೊಳಿಸುತ್ತದೆ, ಪಿತ್ತಕೋಶದ ವಿಷಕಾರಿ ಅಂಶಗಳನ್ನು ನಿವಾರಿಸುತ್ತದೆ, ಜೀರ್ಣಕ್ರಿಯೆಯನ್ನು ಸರಳಗೊಳಿಸುತ್ತದೆ, ಆ್ಯಸಿಡಿಟಿಗೆ ಒಳ್ಳೆಯದು.
ಟಾನಿಕ್ಗಳಿಗೂ ಬಳಸಲಾಗುತ್ತದೆ, ರಕ್ತಹೀನತೆ ನಿವಾರಿಸುತ್ತದೆ, ರಕ್ತ ಶುದ್ಧಗೊಳಿಸುತ್ತದೆ, ಬೆಲ್ಲ ಸೇವನೆ ಎಂಡಾರ್ಫಿನ್ ಹಾರ್ಮೋನಿಗೆ ಪ್ರೇರಕವಾಗಿದೆ, ಆದ್ದರಿಂದ ಇದು ಆತಂಕ, ಒತ್ತಡ ಹಾಗೂ ಋತುಸ್ರಾವದ ಮುನ್ನದ ಮಾನಸಿಕ ಸಮಸ್ಯೆಗಳ ನಿವಾರಣೆಗೆ ಸಹಾಯ ಮಾಡುತ್ತದೆ.
ಜಾಹಿರಾತು : ಶಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಪೀಠಂ ಶ್ರೀ ಶಿರಡಿ ಸಾಯಿಬಾಬಾ ಹಾಗೂ ಕಾಳಿಕಾ ದೇವಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ (ಕಾಲ್/ವಾಟ್ಸಪ್ 95388 66755) ಗುರೂಜಿಯವರಿಂದ ನೇರ ಪರಿಹಾರಗಳು ಮತ್ತು ಸಲಹಾ ಸೂತ್ರಗಳು ಪಡೆಯಿರಿ. ನಿಮ್ಮ ಮನದಾಸೆಗಳು ಪ್ರಶ್ನೆಗಳು ಏನೇ ಇದ್ದರೂ ಸಹ ಹಲವು ರೀತಿಯ ಪ್ರಶ್ನೆ ಶಾಸ್ತ್ರಗಳಿಂದ ಪರಿಪೂರ್ಣ ಪರಿಹಾರವಾಗಲಿದೆ 95388 66755 ಜೀವನದ ಅತ್ಯಮೂಲ್ಯ ಮೌಲ್ಯಗಳಿಗಾಗಿ ನಿರಾಶರಾಗಿದ್ದರೆ ಒ'ತ್ತಡ ಮನಸ್ತಾಪ, ಪ್ರೀತಿಯಲ್ಲಿ ಮೋಸ , ಮಾನಸಿಕ ಕಿರಿಕಿರಿ ವಾ'ಮಾಚಾರದಿಂದ ಸಂಪೂರ್ಣ ಜೀವನ ಅನರ್ಥವಾಗಿದ್ದರೆ , ಎಷ್ಟು ದುಡಿದರೂ ಮನಸ್ಸಿಗೆ ನೆಮ್ಮದಿ ಇಲ್ಲದಿರುವುದು ನಂಬಿದ ವ್ಯಕ್ತಿಗಳಿಂದ ದ್ರೋಹ ಮದುವೆ ಸಮಸ್ಯೆ ಹೆಚ್ಚಾಗಿ ಕಾಡುತ್ತಿದ್ದರೆ ಸ್ತ್ರೀ ಪುರುಷಾ ಪ್ರೇಮ ವಿಚಾರ ಉದ್ಯೋಗದ ಸಮಸ್ಯೆ ಕುಟುಂಬದಲ್ಲಿನ ಕಲಹಗಳು ಅತ್ತೆ-ಸೊಸೆ ಕಿರಿಕಿರಿ ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಸಂತಾನ ಸಮಸ್ಯೆ ಕೋರ್ಟ್ ವಿಚಾರ ಸಾಲದ ಬಾಧೆ ಪ್ರೀತಿಯಲ್ಲಿ ಮಕ್ಕಳು ಮಾತು ಕೇಳದಿದ್ದರೆ ಅನಾರೋಗ್ಯ ಇನ್ನೂ ಅನೇಕ ಸಮಸ್ಯೆಗಳಿಗೆ ಕೇರಳ ಮತ್ತು ಕೊಳ್ಳೇಗಾಲದ ಸರ್ವಾಭಿಷ್ಟ ಸಿದ್ದಿ ಪೂಜಾ ಅಷ್ಟದಿಗ್ಬಂದನ ಪೂಜೆ ಅಮಾವಾಸ್ಯೆ ಹುಣ್ಣಿಮೆ ಜೊತೆಗೆ ಗ್ರಹಣಕಾಲದ ಬಲಿಷ್ಠ ಅಥರ್ವಣವೇದದ ಕಾಳಿಕಾ ಉಪಾಸನಾ ಅನುಷ್ಠಾನ ವಿದ್ಯೆಯಿಂದ ಶೇಕಡ ನೂರರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ ಪ್ರಖ್ಯಾತಿ ಹಾಗೂ ಪ್ರಭಾವಶಾಲಿ ಪಡೆದಿರುವ ಜ್ಯೋತಿಷ್ಯರು ಪಂಡಿತ್ ಶ್ರೀ ರಾಘವೇಂದ್ರ ಭಟ್ 95388 66755
