
ವರ್ಷಗಳು ಕಳೆದಂತೆ ಮಾನವನ ದೇಹ ತನ್ನ ಶಕ್ತಿಯನ್ನು ಕಳೆದುಕೊಳ್ಳುತ್ತದೆ, ಆದರೆ ಈಗಿನ ನವ ಯುವಕರು ಸಹ ಬೆಳಗ್ಗೆ ಬೇಗ ಹೇಳುವುದಿಲ್ಲ, ಸೋಂಬೇರಿತನ ರೂಡಿ ಮಾಡಿಕೊಂಡಿರುತ್ತಾರೆ, ಕಾರಣ ಅವರಲ್ಲಿ ಇರುವ ಆಯಾಸ ದಿಂದ ಬೆಳಿಗ್ಗೆ ಬೇಗ ಹೇಳಲು ಸಾಧ್ಯವಾಗುವುದಿಲ್ಲ, ನಾಲ್ಕು ಹೆಜ್ಜೆ ನಡೆದರೆ ಸಾಕು ಸುಸ್ತು ಎಂದು ಕೂರುತ್ತಾರೆ, ಆಫೀಸಿನಿಂದ ಮನೆಗೆ ಬಂದರೆ ಸಾಕು ಮಲಗಿದರೆ ಸಾಕು ಎಂಬ ಮನೋಭಾವನೆ ಮನಸ್ಸಲ್ಲಿ ಇರುತ್ತದೆ, ಎಲ್ಲಾ ಸಮಸ್ಯೆಗಳಿಗೂ ಒಂದೇ ಕಾರಣ ನಮ್ಮ ದೇಹದಲ್ಲಿ ಶಕ್ತಿಯ ಕೊರತೆ.
ಮಾನವ ದೇಹದಲ್ಲಿ ಸಾಮಾನ್ಯವಾಗಿ ಕಾಣಸಿಗುವ ಆಯಾಸ, ಕೂದಲಿನ ಸಮಸ್ಯೆ, ಮುಖದಲ್ಲಿ ಮೇಲೆ ಮೂಡುವ ನೆರಿಗೆ, ನರಗಳಲ್ಲಿನ ಸಮಸ್ಯೆ, ಲೈಂ ಗಿಕ ಸಮಸ್ಯೆ, ಈ ರೀತಿಯ ಸಮಸ್ಯೆಗಳನ್ನು ನಿವಾರಿಸಿಕೊಳ್ಳಲು ಮನೆಯಲ್ಲಿ ಅತಿ ಸುಲಭವಾಗಿ ತಯಾರಿಸಿ ಕೊಳ್ಳಬಹುದಾದ ಶಕ್ತಿವರ್ಧಕ ದ ಬಗ್ಗೆ ಇಂದು ನಿಮಗೆ ಮಾಹಿತಿ ತಿಳಿಸುತ್ತೇವೆ, ತಪ್ಪದೇ ಈ ಮಾಹಿತಿಯನ್ನು ಸಂಪೂರ್ಣವಾಗಿ ನೋಡಿ ಹಾಗೂ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
ಈಶಕ್ತಿ ಬರತಕ ವನ್ನು ತಯಾರಿಸಲು ಬೇಕಾಗಿರುವುದು ಕೇವಲ ಎರಡು ವಸ್ತು ಮೊದಲಿಗೆ ಅಶ್ವಗಂಧ ಮತ್ತು ಹಾಲು.
ಮೊದಲಿಗೆ ಅಶ್ವಗಂಧವನ್ನು ಮಿಕ್ಸಿಯಲ್ಲಿ ಪುಡಿಮಾಡಿಕೊಳ್ಳಿ ನಂತರ ಆ ಪುಡಿಯನ್ನು ಒಂದು ಗ್ಲಾಸ್ ಹಾಲಿನಲ್ಲಿ ಒಂದು ಚಮಚದಷ್ಟು ಮಿಶ್ರಣ ಮಾಡಿ ನಂತರ ಈ ಹಾಲನ್ನು ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ, ಈ ಮೂಲಕ ದೇಹದಲ್ಲಿ ನಿಶ್ಯಕ್ತಿ, ಕೂದಲು ಬೆಳ್ಳಗಾಗುವ ಸಮಸ್ಯೆ ಅಥವಾ ಉದುರುವ ಸಮಸ್ಯೆ, ಚರ್ಮದ ಸುಕ್ಕು, ಈ ರೀತಿಯ ಹಲವು ಸಮಸ್ಯೆಗಳಿಗೆ ಇದು ತಕ್ಷಣದ ರಾಮಬಾಣವಾಗಿ ನಿಮಗೆ ಪರಿಹಾರವನ್ನು ನೀಡುತ್ತದೆ.
ಜಾಹಿರಾತು : ಶಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಪೀಠಂ ಶ್ರೀ ಶಿರಡಿ ಸಾಯಿಬಾಬಾ ಹಾಗೂ ಕಾಳಿಕಾ ದೇವಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ (ಕಾಲ್/ವಾಟ್ಸಪ್ 95388 66755) ಗುರೂಜಿಯವರಿಂದ ನೇರ ಪರಿಹಾರಗಳು ಮತ್ತು ಸಲಹಾ ಸೂತ್ರಗಳು ಪಡೆಯಿರಿ. ನಿಮ್ಮ ಮನದಾಸೆಗಳು ಪ್ರಶ್ನೆಗಳು ಏನೇ ಇದ್ದರೂ ಸಹ ಹಲವು ರೀತಿಯ ಪ್ರಶ್ನೆ ಶಾಸ್ತ್ರಗಳಿಂದ ಪರಿಪೂರ್ಣ ಪರಿಹಾರವಾಗಲಿದೆ 95388 66755 ಜೀವನದ ಅತ್ಯಮೂಲ್ಯ ಮೌಲ್ಯಗಳಿಗಾಗಿ ನಿರಾಶರಾಗಿದ್ದರೆ ಒ'ತ್ತಡ ಮನಸ್ತಾಪ, ಪ್ರೀತಿಯಲ್ಲಿ ಮೋಸ , ಮಾನಸಿಕ ಕಿರಿಕಿರಿ ವಾ'ಮಾಚಾರದಿಂದ ಸಂಪೂರ್ಣ ಜೀವನ ಅನರ್ಥವಾಗಿದ್ದರೆ , ಎಷ್ಟು ದುಡಿದರೂ ಮನಸ್ಸಿಗೆ ನೆಮ್ಮದಿ ಇಲ್ಲದಿರುವುದು ನಂಬಿದ ವ್ಯಕ್ತಿಗಳಿಂದ ದ್ರೋಹ ಮದುವೆ ಸಮಸ್ಯೆ ಹೆಚ್ಚಾಗಿ ಕಾಡುತ್ತಿದ್ದರೆ ಸ್ತ್ರೀ ಪುರುಷಾ ಪ್ರೇಮ ವಿಚಾರ ಉದ್ಯೋಗದ ಸಮಸ್ಯೆ ಕುಟುಂಬದಲ್ಲಿನ ಕಲಹಗಳು ಅತ್ತೆ-ಸೊಸೆ ಕಿರಿಕಿರಿ ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಸಂತಾನ ಸಮಸ್ಯೆ ಕೋರ್ಟ್ ವಿಚಾರ ಸಾಲದ ಬಾಧೆ ಪ್ರೀತಿಯಲ್ಲಿ ಮಕ್ಕಳು ಮಾತು ಕೇಳದಿದ್ದರೆ ಅನಾರೋಗ್ಯ ಇನ್ನೂ ಅನೇಕ ಸಮಸ್ಯೆಗಳಿಗೆ ಕೇರಳ ಮತ್ತು ಕೊಳ್ಳೇಗಾಲದ ಸರ್ವಾಭಿಷ್ಟ ಸಿದ್ದಿ ಪೂಜಾ ಅಷ್ಟದಿಗ್ಬಂದನ ಪೂಜೆ ಅಮಾವಾಸ್ಯೆ ಹುಣ್ಣಿಮೆ ಜೊತೆಗೆ ಗ್ರಹಣಕಾಲದ ಬಲಿಷ್ಠ ಅಥರ್ವಣವೇದದ ಕಾಳಿಕಾ ಉಪಾಸನಾ ಅನುಷ್ಠಾನ ವಿದ್ಯೆಯಿಂದ ಶೇಕಡ ನೂರರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ ಪ್ರಖ್ಯಾತಿ ಹಾಗೂ ಪ್ರಭಾವಶಾಲಿ ಪಡೆದಿರುವ ಜ್ಯೋತಿಷ್ಯರು ಪಂಡಿತ್ ಶ್ರೀ ರಾಘವೇಂದ್ರ ಭಟ್ 95388 66755
