
ಸ್ನೇಹಿತರೆ ಕಷ್ಟಗಳು ಹೇಗೆ ಬರುತ್ತದೆ ಯಾವ ಸಮಯದಲ್ಲಿ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ, ಕಷ್ಟಗಳು ಬಂದಾಗ ಪರಿಸ್ಥಿತಿಗೆ ಅನುಗುಣವಾಗಿ ಹೊಂದಿಕೊಳ್ಳಲೇ ಬೇಕಾಗುತ್ತದೆ, ಒಂದು ಟೈಮಲ್ಲಿ ಮನೆ ಬಾಡಿಗೆ ಕಟ್ಟಲು ಹಣವಿಲ್ಲದೆ ಮಾಲೀಕರ ಮನೆ ಕೆಲಸಕ್ಕೆ ಸೇರಿಕೊಂಡು ಮನೆ ಕೆಲಸ ಅಂದರೆ ಅವರ ಮನೆಯಲ್ಲಿ ಕಸಗುಡಿಸಿ ಪಾತ್ರೆ ತೊಳೆದು ಉಳಿದೆಲ್ಲ ಕೆಲಸ ಮಾಡಿ ಮುಗಿಸುತ್ತಿದ್ದರಂತೆ ಈ ನಟಿ, ಹೀಗಾಗಿ ಮನೆ ಮಾಲೀಕರು ಇವಳ ಬಳಿ ಮನೆ ಬಾಡಿಗೆಯನ್ನು ಕೇಳುತ್ತಿರಲಿಲ್ಲ ವಂತೆ, ಈ ನಟಿ ಯಾರು ಅಲ್ಲ 2014 ರ ಮಿಸ್ ಕರ್ನಾಟಕ ಹಾಗೂ ಬಿಗ್ ಬಾಸ್ ಸ್ಪರ್ಧಿ ಯಾದ ಕ್ರಿಷಿ ತಾಪಂಡ.
ಉನ್ನತ ಅಭ್ಯಾಸಕ್ಕಾಗಿ ಕೊಡಗಿನಿಂದ ಬೆಂಗಳೂರಿಗೆ ಬಂದ ಈ ನಟಿ, ಕೈಯಲ್ಲಿ ಹಣವಿಲ್ಲದೆ ತುಂಬಾ ಒದ್ದಾಡಿದ ರಂತೆ, ಅದೇ ಸಮಯದಲ್ಲಿ ಕ್ರಿಷಿ ಅವರಿಗೆ ನನ್ನ ಸ್ನೇಹಿತೆಯೊಬ್ಬಳು ಮಿಸ್ ಕರ್ನಾಟಕ ಆಡಿಷನ್ ಗೆ ಹೋಗು ಎಂದು ಸಲಹೆ ನೀಡುತ್ತಾಳೆ, ಇದೇ ಸಮಯದಲ್ಲಿ ತನ್ನ ಕುಟುಂಬದಿಂದ ದೂರ ಉಳಿದಿದ್ದ ಕ್ರಿಷಿ ಬೆಂಗಳೂರಿನ ಪಿಜಿ ಒಂದರಲ್ಲಿ ಸೇರಿಕೊಳ್ಳುತ್ತಾರೆ, ಆಗಲೇ ಪಿಜಿಗೆ ಬಾಡಿಗೆ ಕಟ್ಟಲು ಹಣವಿಲ್ಲದೆ ತುಂಬಾ ಒದ್ದಾಡಿ pg ಮಾಲೀಕರ ಮನೆಯಲ್ಲಿ ಮನೆ ಕೆಲಸ ಮಾಡುವುದು, ಇದೇ ವೇಳೆಯಲ್ಲಿ ಇವರಿಗೆ ಮಿಸ್ ಕರ್ನಾಟಕ ಪಟ್ಟ ಕೂಡ ಒಲಿದು ಬರುತ್ತದೆ.
ಇವರು ತುಂಬಾ ಸ್ವಾಭಿಮಾನದ ಹುಡುಗಿಯಾಗಿ, ತನ್ನ ತಂದೆ ತಾಯಿಯರ ಸಹಕಾರ ಅಷ್ಟಾಗಿ ಅಪೇಕ್ಷೆ ಮಾಡದೆ, ತನ್ನ ಸ್ವಂತ ಶಕ್ತಿಯ ಮೇಲೆ ಬದುಕುತ್ತಾರೆ, ನಂತರ ಬಿಗ್ ಬಾಸ್ ಸ್ಪರ್ಧಿಯಾಗಿ ಕೂಡ ಆಯ್ಕೆಯಾಗುತ್ತಾರೆ, ತಾನು ಮನೆ ಕೆಲಸ ಮಾಡಿ ಇಷ್ಟೆಲ್ಲಾ ಕಷ್ಟ ಪಟ್ಟಿರುವುದು ನನ್ನ ಮನೆಯವರಿಗೆ ಇನ್ನು ತಿಳಿದಿಲ್ಲ ಈ ಬಗ್ಗೆ ನಾನು ಕ್ಷಮೆ ಕೇಳುತ್ತೇನೆ ಎಂದು ಮಾಧ್ಯಮಗಳ ಮುಂದೆ ಕ್ರಿಷಿ ಹೇಳಿದ್ದಾರೆ.
ಜಾಹಿರಾತು : ಶಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಪೀಠಂ ಶ್ರೀ ಶಿರಡಿ ಸಾಯಿಬಾಬಾ ಹಾಗೂ ಕಾಳಿಕಾ ದೇವಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ (ಕಾಲ್/ವಾಟ್ಸಪ್ 95388 66755) ಗುರೂಜಿಯವರಿಂದ ನೇರ ಪರಿಹಾರಗಳು ಮತ್ತು ಸಲಹಾ ಸೂತ್ರಗಳು ಪಡೆಯಿರಿ. ನಿಮ್ಮ ಮನದಾಸೆಗಳು ಪ್ರಶ್ನೆಗಳು ಏನೇ ಇದ್ದರೂ ಸಹ ಹಲವು ರೀತಿಯ ಪ್ರಶ್ನೆ ಶಾಸ್ತ್ರಗಳಿಂದ ಪರಿಪೂರ್ಣ ಪರಿಹಾರವಾಗಲಿದೆ 95388 66755 ಜೀವನದ ಅತ್ಯಮೂಲ್ಯ ಮೌಲ್ಯಗಳಿಗಾಗಿ ನಿರಾಶರಾಗಿದ್ದರೆ ಒ'ತ್ತಡ ಮನಸ್ತಾಪ, ಪ್ರೀತಿಯಲ್ಲಿ ಮೋಸ , ಮಾನಸಿಕ ಕಿರಿಕಿರಿ ವಾ'ಮಾಚಾರದಿಂದ ಸಂಪೂರ್ಣ ಜೀವನ ಅನರ್ಥವಾಗಿದ್ದರೆ , ಎಷ್ಟು ದುಡಿದರೂ ಮನಸ್ಸಿಗೆ ನೆಮ್ಮದಿ ಇಲ್ಲದಿರುವುದು ನಂಬಿದ ವ್ಯಕ್ತಿಗಳಿಂದ ದ್ರೋಹ ಮದುವೆ ಸಮಸ್ಯೆ ಹೆಚ್ಚಾಗಿ ಕಾಡುತ್ತಿದ್ದರೆ ಸ್ತ್ರೀ ಪುರುಷಾ ಪ್ರೇಮ ವಿಚಾರ ಉದ್ಯೋಗದ ಸಮಸ್ಯೆ ಕುಟುಂಬದಲ್ಲಿನ ಕಲಹಗಳು ಅತ್ತೆ-ಸೊಸೆ ಕಿರಿಕಿರಿ ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಸಂತಾನ ಸಮಸ್ಯೆ ಕೋರ್ಟ್ ವಿಚಾರ ಸಾಲದ ಬಾಧೆ ಪ್ರೀತಿಯಲ್ಲಿ ಮಕ್ಕಳು ಮಾತು ಕೇಳದಿದ್ದರೆ ಅನಾರೋಗ್ಯ ಇನ್ನೂ ಅನೇಕ ಸಮಸ್ಯೆಗಳಿಗೆ ಕೇರಳ ಮತ್ತು ಕೊಳ್ಳೇಗಾಲದ ಸರ್ವಾಭಿಷ್ಟ ಸಿದ್ದಿ ಪೂಜಾ ಅಷ್ಟದಿಗ್ಬಂದನ ಪೂಜೆ ಅಮಾವಾಸ್ಯೆ ಹುಣ್ಣಿಮೆ ಜೊತೆಗೆ ಗ್ರಹಣಕಾಲದ ಬಲಿಷ್ಠ ಅಥರ್ವಣವೇದದ ಕಾಳಿಕಾ ಉಪಾಸನಾ ಅನುಷ್ಠಾನ ವಿದ್ಯೆಯಿಂದ ಶೇಕಡ ನೂರರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ ಪ್ರಖ್ಯಾತಿ ಹಾಗೂ ಪ್ರಭಾವಶಾಲಿ ಪಡೆದಿರುವ ಜ್ಯೋತಿಷ್ಯರು ಪಂಡಿತ್ ಶ್ರೀ ರಾಘವೇಂದ್ರ ಭಟ್ 95388 66755
