ಮೇಷ ರಾಶಿ : ಚುನಾವಣಾ ರಂಗದಲ್ಲಿ ಧುಮುಕಬೇಕೆಂಬ ಮಹತ್ತರ ಆಸೆಗೆ ಜನ ಬೆಂಬಲ ದೊರೆಯುವುದು. ಗ್ರಹಗತಿಗಳು ನಿಮ್ಮ ಕಡೆ ಇರುವುದು. ಗೆಲುವು ನಿಶ್ಚಿತ. ಹಾಗಂತ ಅ’ಹಂಕಾರ ಬೇಡ. ಎದುರಾಳಿಯೂ ಅಷ್ಟೇ ಶಕ್ತಿಶಾಲಿಯಾಗಿರುವರು. ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಪೀಠಂ, ಪ್ರಧಾನ ಗುರೂಜಿ ಶ್ರೀ ಗಜೇಂದ್ರ ಅವಧಾನಿ. ಸಾಧ್ಯವಾಗದಿದ್ದದ್ದು ಇಲ್ಲಿ ಸಾಧ್ಯ. ಇದು ಸತ್ಯ ನಿಮ್ಮ ಎಲ್ಲಾ ಸರ್ವ ಸಮಸ್ಯೆಗಳಿಗೆ ಎರಡು ದಿನದಲ್ಲಿ ಪರಿಹಾರ ಶತಸಿದ್ಧ. ಕರೆ ಮಾಡಿ 95350 04448
ವೃಷಭ ರಾಶಿ : ದುಡಿಮೆ, ದುಡ್ಡಿನ ತಾಯಿ ಎಂದರು ಹಿರಿಯರು. ಹಾಗಾಗಿ ನೀವು ಮಾಡುವ ಕೆಲಸವು ಕಾಯಾ, ವಾಚಾ, ಮನಸ್ಸುಗಳಿಂದ ಕೂಡಿರಲಿ. ಯಶಸ್ಸು ನಿಮ್ಮದಾಗುವುದು. ಹಣವು ನೀರಿನಂತೆ ಖರ್ಚಾಗುವುದು.ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಪೀಠಂ, ಪ್ರಧಾನ ಗುರೂಜಿ ಶ್ರೀ ಗಜೇಂದ್ರ ಅವಧಾನಿ. ಸಾಧ್ಯವಾಗದಿದ್ದದ್ದು ಇಲ್ಲಿ ಸಾಧ್ಯ. ಇದು ಸತ್ಯ ನಿಮ್ಮ ಎಲ್ಲಾ ಸರ್ವ ಸಮಸ್ಯೆಗಳಿಗೆ ಎರಡು ದಿನದಲ್ಲಿ ಪರಿಹಾರ ಶತಸಿದ್ಧ. ಕರೆ ಮಾಡಿ 95350 04448
ಮಿಥುನ ರಾಶಿ : ನಿಮಗೆ ಹಾಸಿಗೆ ಇದ್ದಷ್ಟೇ ಕಾಲು ಚಾಚಿ ಬೇಸರವೇ ಬಂದಿರಬಹುದು. ಆದರೆ ಹರಿ ನಿನ್ನೊಲುಮೆ ಆಗುವ ತನಕ ಸುಮ್ಮನಿರುವುದು ಲೇಸು ಎಂಬಂತೆ ಬಹು ತಾಳ್ಮೆಯಿಂದ ಇದ್ದಲ್ಲಿ ಅನುಕೂಲವಾಗುವುದು. ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಪೀಠಂ, ಪ್ರಧಾನ ಗುರೂಜಿ ಶ್ರೀ ಗಜೇಂದ್ರ ಅವಧಾನಿ. ಸಾಧ್ಯವಾಗದಿದ್ದದ್ದು ಇಲ್ಲಿ ಸಾಧ್ಯ. ಇದು ಸತ್ಯ ನಿಮ್ಮ ಎಲ್ಲಾ ಸರ್ವ ಸಮಸ್ಯೆಗಳಿಗೆ ಎರಡು ದಿನದಲ್ಲಿ ಪರಿಹಾರ ಶತಸಿದ್ಧ. ಕರೆ ಮಾಡಿ 95350 04448
ಕಟಕ ರಾಶಿ : ಸಹಾಯ ಮಾಡಬೇಕೆಂದು ಬಂದಿದ್ದ ನಿಮ್ಮ ಸ್ನೇಹಿತರು ನಿಮ್ಮ ಕೋಪದ ಪ್ರದರ್ಶನದಿಂದಾಗಿ ನಿಮಗೆ ಸಹಕರಿಸದೆ ಹೋಗುವ ಸಾಧ್ಯತೆ ಇದೆ. ನಿಮ್ಮ ತಪ್ಪನ್ನು ಅರಿತು ಬಾಳುವುದು ಕ್ಷೇಮ. ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಪೀಠಂ, ಪ್ರಧಾನ ಗುರೂಜಿ ಶ್ರೀ ಗಜೇಂದ್ರ ಅವಧಾನಿ. ಸಾಧ್ಯವಾಗದಿದ್ದದ್ದು ಇಲ್ಲಿ ಸಾಧ್ಯ. ಇದು ಸತ್ಯ ನಿಮ್ಮ ಎಲ್ಲಾ ಸರ್ವ ಸಮಸ್ಯೆಗಳಿಗೆ ಎರಡು ದಿನದಲ್ಲಿ ಪರಿಹಾರ ಶತಸಿದ್ಧ. ಕರೆ ಮಾಡಿ 95350 04448
ಸಿಂಹ ರಾಶಿ : ಮಡದಿ, ಮಕ್ಕಳು ಹೆಚ್ಚು ಹೆಚ್ಚು ಮನೋಯಾತನೆ ತರುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ಆದರೆ ಅವರುಗಳ ವಿಶ್ವಾಸವನ್ನು ಪಡೆದು ಅವರ ಮನ ಗೆಲ್ಲಿ. ಇದರಿಂದ ನಿಮಗೆ ಲಾಭ ಕಂಡುಬರುವುದು. ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಪೀಠಂ, ಪ್ರಧಾನ ಗುರೂಜಿ ಶ್ರೀ ಗಜೇಂದ್ರ ಅವಧಾನಿ. ಸಾಧ್ಯವಾಗದಿದ್ದದ್ದು ಇಲ್ಲಿ ಸಾಧ್ಯ. ಇದು ಸತ್ಯ ನಿಮ್ಮ ಎಲ್ಲಾ ಸರ್ವ ಸಮಸ್ಯೆಗಳಿಗೆ ಎರಡು ದಿನದಲ್ಲಿ ಪರಿಹಾರ ಶತಸಿದ್ಧ. ಕರೆ ಮಾಡಿ 95350 04448
ಕನ್ಯಾ ರಾಶಿ : ಚುನಾವಣೆ ಘೋಷಿಸಿರುವ ಸಮಯದಲ್ಲಿ ರಾಜಕೀಯ ಮುಖಂಡರುಗಳು ನಿಮ್ಮ ಬಳಿ ಸಹಾಯ ಹಸ್ತ ಚಾಚುವರು. ರಾಜಕೀಯ ಭವಿಷ್ಯ ನುಡಿಯುವುದು ಕಠಿಣವಾದರೂ ದೈವದ ಬಲದಿಂದ ನುಡಿದ ನುಡಿಗಳು ಸತ್ಯವಾಗುವ ಸಾಧ್ಯತೆ ಇದೆ. ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಪೀಠಂ, ಪ್ರಧಾನ ಗುರೂಜಿ ಶ್ರೀ ಗಜೇಂದ್ರ ಅವಧಾನಿ. ಸಾಧ್ಯವಾಗದಿದ್ದದ್ದು ಇಲ್ಲಿ ಸಾಧ್ಯ. ಇದು ಸತ್ಯ ನಿಮ್ಮ ಎಲ್ಲಾ ಸರ್ವ ಸಮಸ್ಯೆಗಳಿಗೆ ಎರಡು ದಿನದಲ್ಲಿ ಪರಿಹಾರ ಶತಸಿದ್ಧ. ಕರೆ ಮಾಡಿ 95350 04448
ತುಲಾ ರಾಶಿ : ದಟ್ಟ ವಾಹನ ಸಂಚಾರದ ಸಂದರ್ಭದಲ್ಲಿ ಹುಷಾರಾಗಿರಿ. ನಿಮ್ಮ ಹಿಂದೆಯೇ ಬರುವ ವಾಹನ ಸವಾರರು ನಿಮಗೆ ಡಿಕ್ಕಿ ಹೊಡೆಯುವ ಸಂದರ್ಭವಿದೆ. ಆದರೆ ಅದನ್ನೇ ದೊಡ್ಡದು ಮಾಡಿ ರಸ್ತೆ ಮಧ್ಯದಲ್ಲಿ ಜಗಳಕ್ಕೆ ಇಳಿದರೆ ಇತರರಿಗೆ ತೊಂದರೆಯಾಗುವುದು. ತಾಳ್ಮೆ ಇರಲಿ. ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಪೀಠಂ, ಪ್ರಧಾನ ಗುರೂಜಿ ಶ್ರೀ ಗಜೇಂದ್ರ ಅವಧಾನಿ. ಸಾಧ್ಯವಾಗದಿದ್ದದ್ದು ಇಲ್ಲಿ ಸಾಧ್ಯ. ಇದು ಸತ್ಯ ನಿಮ್ಮ ಎಲ್ಲಾ ಸರ್ವ ಸಮಸ್ಯೆಗಳಿಗೆ ಎರಡು ದಿನದಲ್ಲಿ ಪರಿಹಾರ ಶತಸಿದ್ಧ. ಕರೆ ಮಾಡಿ 95350 04448
ವೃಶ್ಚಿಕ ರಾಶಿ : ಹಿರಿಯರ ಆರೈಕೆ ನಿಮ್ಮ ಪ್ರಥಮ ಪ್ರಾಶಸ್ತ್ಯವಾಗಿರಲಿ. ಈ ಜಾತಕದವರು ಚುನಾವಣೆಯಲ್ಲಿ ಸ್ಪರ್ಧಿಸಲು ಇಚ್ಛಿಸಿದಲ್ಲಿಎರಡು ಬಾರಿ ಚಿಂತಿಸಿ ಮುಂದುವರಿದರೆ ಕ್ಷೇಮ. ಜನರ ನಾಡಿ-ಮಿಡಿತವನ್ನು ಬಲ್ಲಜನರು ನಿಮ್ಮನ್ನು ಗೌರವಿಸಿ ಆದರಿಸುವರು. ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಪೀಠಂ, ಪ್ರಧಾನ ಗುರೂಜಿ ಶ್ರೀ ಗಜೇಂದ್ರ ಅವಧಾನಿ. ಸಾಧ್ಯವಾಗದಿದ್ದದ್ದು ಇಲ್ಲಿ ಸಾಧ್ಯ. ಇದು ಸತ್ಯ ನಿಮ್ಮ ಎಲ್ಲಾ ಸರ್ವ ಸಮಸ್ಯೆಗಳಿಗೆ ಎರಡು ದಿನದಲ್ಲಿ ಪರಿಹಾರ ಶತಸಿದ್ಧ. ಕರೆ ಮಾಡಿ 95350 04448
ಧನುಸ್ಸು ರಾಶಿ : ನಿಮ್ಮ ಮನೆಯಲ್ಲಿನ ಸಮಸ್ಯೆಗಳಿಗೆ ಶೀಘ್ರವೇ ಪರಿಹಾರ ಮಾಡಿಕೊಳ್ಳಿ. ಇಲ್ಲದೆ ಇದ್ದಲ್ಲಿ ಮುಂದೊಂದು ದಿನ ದೊಡ್ಡ ಹೆಮ್ಮರವಾಗಿ ನಿಮ್ಮನ್ನು ಕಾಡಿಸುವುದು. ದಶರಥಕೃತ ಶನೇಶ್ಚರರ ಮಂತ್ರ ಪಠಿಸಿ. ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಪೀಠಂ, ಪ್ರಧಾನ ಗುರೂಜಿ ಶ್ರೀ ಗಜೇಂದ್ರ ಅವಧಾನಿ. ಸಾಧ್ಯವಾಗದಿದ್ದದ್ದು ಇಲ್ಲಿ ಸಾಧ್ಯ. ಇದು ಸತ್ಯ ನಿಮ್ಮ ಎಲ್ಲಾ ಸರ್ವ ಸಮಸ್ಯೆಗಳಿಗೆ ಎರಡು ದಿನದಲ್ಲಿ ಪರಿಹಾರ ಶತಸಿದ್ಧ. ಕರೆ ಮಾಡಿ 95350 04448
ಮಕರ ರಾಶಿ : ನಿಮ್ಮ ಕೈಕೆಳಗಿನ ಕೆಲಸಗಾರರು ನಿಮ್ಮ ಕೋಪತಾಪಗಳನ್ನು ಕಂಡು ರೋಸಿ ಹೋಗುವರು. ಎಲ್ಲದಕ್ಕೂ ಪರರನ್ನು ದೂಷಿಸುವುದನ್ನು ನಿಲ್ಲಿಸಿ. ಇದರಿಂದ ಮಹತ್ತರ ಕಾರ್ಯಗಳು ನೀವು ಎಣಿಸಿದಂತೆ ನಡೆಯುವುವು. ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಪೀಠಂ, ಪ್ರಧಾನ ಗುರೂಜಿ ಶ್ರೀ ಗಜೇಂದ್ರ ಅವಧಾನಿ. ಸಾಧ್ಯವಾಗದಿದ್ದದ್ದು ಇಲ್ಲಿ ಸಾಧ್ಯ. ಇದು ಸತ್ಯ ನಿಮ್ಮ ಎಲ್ಲಾ ಸರ್ವ ಸಮಸ್ಯೆಗಳಿಗೆ ಎರಡು ದಿನದಲ್ಲಿ ಪರಿಹಾರ ಶತಸಿದ್ಧ. ಕರೆ ಮಾಡಿ 95350 04448
ಕುಂಭ ರಾಶಿ : ನಿಮ್ಮ ಕೆಲಸದ ಸ್ಥಳದಲ್ಲಿ ಬಾಸ್ ನಿಮ್ಮನ್ನು ಪರೀಕ್ಷಿಸುವ ಸಾಧ್ಯತೆಗಳು ಇರುತ್ತವೆ. ಇದರಿಂದ ನಿಮಗೇನೂ ತೊಂದರೆಯಾಗುವುದಿಲ್ಲ. ಪುಟಕ್ಕಿಟ್ಟ ಚಿನ್ನದಂತೆ ನೀವು ಇನ್ನು ಹೆಚ್ಚು ಪರಿಶುದ್ಧತೆಯಿಂದ ಬೀಗುವಂತೆ ಆಗುವುದು. ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಪೀಠಂ, ಪ್ರಧಾನ ಗುರೂಜಿ ಶ್ರೀ ಗಜೇಂದ್ರ ಅವಧಾನಿ. ಸಾಧ್ಯವಾಗದಿದ್ದದ್ದು ಇಲ್ಲಿ ಸಾಧ್ಯ. ಇದು ಸತ್ಯ ನಿಮ್ಮ ಎಲ್ಲಾ ಸರ್ವ ಸಮಸ್ಯೆಗಳಿಗೆ ಎರಡು ದಿನದಲ್ಲಿ ಪರಿಹಾರ ಶತಸಿದ್ಧ. ಕರೆ ಮಾಡಿ 95350 04448
ಮೀನ ರಾಶಿ : ನಿಮ್ಮ ಸಮೀಪದ ಜನರೇ ನಿಮ್ಮನ್ನು ಅನಾದರದಿಂದ ಕಾಣುವ ಸಾಧ್ಯತೆ ಇದೆ. ಕುಲದೇವರ ಸ್ಮರಣೆ ಮಾಡುವುದು ಕ್ಷೇಮ. ಹಣಕಾಸಿನ ಪರಿಸ್ಥಿತಿ ಅಷ್ಟೇನೂ ಆಶಾದಾಯಕವಾಗಿರುವುದಿಲ್ಲ. ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಪೀಠಂ, ಪ್ರಧಾನ ಗುರೂಜಿ ಶ್ರೀ ಗಜೇಂದ್ರ ಅವಧಾನಿ. ಸಾಧ್ಯವಾಗದಿದ್ದದ್ದು ಇಲ್ಲಿ ಸಾಧ್ಯ. ಇದು ಸತ್ಯ ನಿಮ್ಮ ಎಲ್ಲಾ ಸರ್ವ ಸಮಸ್ಯೆಗಳಿಗೆ ಎರಡು ದಿನದಲ್ಲಿ ಪರಿಹಾರ ಶತಸಿದ್ಧ. ಕರೆ ಮಾಡಿ 95350 04448